ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

Published : Dec 12, 2022, 05:59 PM IST

ಆಸ್ತಿಯಲ್ಲಿ ಪಾಲು ಕೊಡದ ಅಪ್ಪನ ಹತ್ಯೆಗೆ ಸುಪಾರಿ ಕೊಟ್ಟು ಮಕ್ಕಳೇ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. 
 

ಆಸ್ತಿ ವಿಚಾರವಾಗಿ ನಿವೃತ್ತ ಪಿಎಸ್‌ಐ ನಾಗೇಂದ್ರಪ್ಪನನ್ನು ಆತನ ಮಕ್ಕಳು ಕೊಲೆ ಮಾಡಿಸಿದ್ದಾರೆ. ನವೆಂಬರ್ 29ರಂದು ನಾಗೇಂದ್ರಪ್ಪ ಶವ ಚರಂಡಿಯಲ್ಲಿ ಸಿಕ್ಕಿತ್ತು. ಮಕ್ಕಳಾದ ಮಂಜುನಾಥ್‌ ಹಾಗೂ ಉಮೇಶ್‌ರಿಂದ ಅಪ್ಪನ ಹತ್ಯೆಗೆ  ಭೋವಿ ಗ್ರಾಮದ ರಿಜ್ವಾನ್‌ ಹಬೀಬುಲ್ಲಾ ಸುಹೇಲ್‌ಗೆ ಐದು ಲಕ್ಷಕ್ಕೆ ಸುಪಾರಿ ಕೊಡಲಾಗಿದೆ. ಎರಡು ವರ್ಷದ ಹಿಂದೆ ನಾಗೇಂದ್ರಪ್ಪ, ವಿಧವೆಯನ್ನು ಮದುವೆಯಾಗಿದ್ದನು. ಆಸ್ತಿ ಪಾಲು ಮಾಡುವಂತೆ ಮಕ್ಕಳು ದುಂಬಾಲು ಬಿದ್ದು, ಅಪ್ಪನ ವಿರುದ್ಧವೇ ಕೋರ್ಟ್‌ನಲ್ಲಿ ಕೇಸ್‌ ಹಾಕಿದ್ದರು.

ದೆಹಲಿ ಏರ್‌ಪೋರ್ಟ್‌ನಲ್ಲಿ ಸಿಕ್ಕಾಪಟ್ಟೆ ಕ್ಯೂ: ದಿಢೀರ್‌ ಭೇಟಿ ಕೊಟ್ಟ ಕೆಂದ್ರ ಸಚಿವ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more