ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

Published : Dec 12, 2022, 05:59 PM IST

ಆಸ್ತಿಯಲ್ಲಿ ಪಾಲು ಕೊಡದ ಅಪ್ಪನ ಹತ್ಯೆಗೆ ಸುಪಾರಿ ಕೊಟ್ಟು ಮಕ್ಕಳೇ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. 
 

ಆಸ್ತಿ ವಿಚಾರವಾಗಿ ನಿವೃತ್ತ ಪಿಎಸ್‌ಐ ನಾಗೇಂದ್ರಪ್ಪನನ್ನು ಆತನ ಮಕ್ಕಳು ಕೊಲೆ ಮಾಡಿಸಿದ್ದಾರೆ. ನವೆಂಬರ್ 29ರಂದು ನಾಗೇಂದ್ರಪ್ಪ ಶವ ಚರಂಡಿಯಲ್ಲಿ ಸಿಕ್ಕಿತ್ತು. ಮಕ್ಕಳಾದ ಮಂಜುನಾಥ್‌ ಹಾಗೂ ಉಮೇಶ್‌ರಿಂದ ಅಪ್ಪನ ಹತ್ಯೆಗೆ  ಭೋವಿ ಗ್ರಾಮದ ರಿಜ್ವಾನ್‌ ಹಬೀಬುಲ್ಲಾ ಸುಹೇಲ್‌ಗೆ ಐದು ಲಕ್ಷಕ್ಕೆ ಸುಪಾರಿ ಕೊಡಲಾಗಿದೆ. ಎರಡು ವರ್ಷದ ಹಿಂದೆ ನಾಗೇಂದ್ರಪ್ಪ, ವಿಧವೆಯನ್ನು ಮದುವೆಯಾಗಿದ್ದನು. ಆಸ್ತಿ ಪಾಲು ಮಾಡುವಂತೆ ಮಕ್ಕಳು ದುಂಬಾಲು ಬಿದ್ದು, ಅಪ್ಪನ ವಿರುದ್ಧವೇ ಕೋರ್ಟ್‌ನಲ್ಲಿ ಕೇಸ್‌ ಹಾಕಿದ್ದರು.

ದೆಹಲಿ ಏರ್‌ಪೋರ್ಟ್‌ನಲ್ಲಿ ಸಿಕ್ಕಾಪಟ್ಟೆ ಕ್ಯೂ: ದಿಢೀರ್‌ ಭೇಟಿ ಕೊಟ್ಟ ಕೆಂದ್ರ ಸಚಿವ..!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more