ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

Published : Mar 17, 2024, 01:10 PM IST

ಆಸ್ತಿ ಹಾಗೂ ಕಂಪನಿ ಶೇರ್‌ಗಾಗಿ ಮಕ್ಕಳೇ ತಂದೆಯನ್ನು ಗೃಹ ಬಂಧನದಲ್ಲಿ ಇಟ್ಟಿದ್ದಾರೆ. 
 

ಆಸ್ತಿಗಾಗಿ ತಂದೆಯನ್ನೇ ಪಾಪಿ ಮಕ್ಕಳು ಗೃಹ ಬಂಧನದಲ್ಲಿಟ್ಟಿದ್ದಾರೆ. ತಂದೆಯನ್ನ ಗೃಹ ಬಂಧನದಲ್ಲಿ(House Arrest)ಇಡಲಾಗಿದೆ ಎಂದು ಸಹೋದರಿಯ ವಿರುದ್ಧ ಸಹೋದರ ದೂರು ನೀಡಿದ್ದಾನೆ. ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ. ಕಂಪನಿ ಮಾಲೀಕರ ಲಕ್ಷ್ಮೀ ನಾರಾಯಣ್(77) ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತಂದೆ ಕಟ್ಟಿಬೆಳೆಸಿದ ಕಂಪನಿ ಹಾಗೂ ಶೇರ್ಸ್‌ಗಾಗಿ ಈ ಕುಕೃತ್ಯ ಮಾಡಲಾಗಿದೆ ಎಂದು ಪೊಲೀಸರಿಗೆ(Police) ದೂರು ನೀಡಲಾಗಿದೆ. ಲಕ್ಷ್ಮೀ ನಾರಾಯಣ್ ಪುತ್ರ ಭರತ್ ರಾಜ್ರಿಂದ ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಸಹೋದರಿ ತೇಜವತಿ ಹಾಗೂ ತಂದೆಯ ಸಹೋದರಿ ಪ್ರೇಮಾಜವರೇಗೌಡ, ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ ಉದ್ಯೋಗಿ ಚೌಡರೆಡ್ಡಿ, ಮೋಹನ್ ವಿರುದ್ಧವೂ ಕೇಸ್ ದಾಖಲಿಸಿದ್ದು, ಎಫ್ಐಆರ್ ದಾಖಲಿಸಿಕೊಂಡು ಸಿದ್ದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more