ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

Published : Mar 17, 2024, 01:10 PM IST

ಆಸ್ತಿ ಹಾಗೂ ಕಂಪನಿ ಶೇರ್‌ಗಾಗಿ ಮಕ್ಕಳೇ ತಂದೆಯನ್ನು ಗೃಹ ಬಂಧನದಲ್ಲಿ ಇಟ್ಟಿದ್ದಾರೆ. 
 

ಆಸ್ತಿಗಾಗಿ ತಂದೆಯನ್ನೇ ಪಾಪಿ ಮಕ್ಕಳು ಗೃಹ ಬಂಧನದಲ್ಲಿಟ್ಟಿದ್ದಾರೆ. ತಂದೆಯನ್ನ ಗೃಹ ಬಂಧನದಲ್ಲಿ(House Arrest)ಇಡಲಾಗಿದೆ ಎಂದು ಸಹೋದರಿಯ ವಿರುದ್ಧ ಸಹೋದರ ದೂರು ನೀಡಿದ್ದಾನೆ. ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ. ಕಂಪನಿ ಮಾಲೀಕರ ಲಕ್ಷ್ಮೀ ನಾರಾಯಣ್(77) ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತಂದೆ ಕಟ್ಟಿಬೆಳೆಸಿದ ಕಂಪನಿ ಹಾಗೂ ಶೇರ್ಸ್‌ಗಾಗಿ ಈ ಕುಕೃತ್ಯ ಮಾಡಲಾಗಿದೆ ಎಂದು ಪೊಲೀಸರಿಗೆ(Police) ದೂರು ನೀಡಲಾಗಿದೆ. ಲಕ್ಷ್ಮೀ ನಾರಾಯಣ್ ಪುತ್ರ ಭರತ್ ರಾಜ್ರಿಂದ ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಸಹೋದರಿ ತೇಜವತಿ ಹಾಗೂ ತಂದೆಯ ಸಹೋದರಿ ಪ್ರೇಮಾಜವರೇಗೌಡ, ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ ಉದ್ಯೋಗಿ ಚೌಡರೆಡ್ಡಿ, ಮೋಹನ್ ವಿರುದ್ಧವೂ ಕೇಸ್ ದಾಖಲಿಸಿದ್ದು, ಎಫ್ಐಆರ್ ದಾಖಲಿಸಿಕೊಂಡು ಸಿದ್ದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more