ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

Published : Mar 17, 2024, 01:10 PM IST

ಆಸ್ತಿ ಹಾಗೂ ಕಂಪನಿ ಶೇರ್‌ಗಾಗಿ ಮಕ್ಕಳೇ ತಂದೆಯನ್ನು ಗೃಹ ಬಂಧನದಲ್ಲಿ ಇಟ್ಟಿದ್ದಾರೆ. 
 

ಆಸ್ತಿಗಾಗಿ ತಂದೆಯನ್ನೇ ಪಾಪಿ ಮಕ್ಕಳು ಗೃಹ ಬಂಧನದಲ್ಲಿಟ್ಟಿದ್ದಾರೆ. ತಂದೆಯನ್ನ ಗೃಹ ಬಂಧನದಲ್ಲಿ(House Arrest)ಇಡಲಾಗಿದೆ ಎಂದು ಸಹೋದರಿಯ ವಿರುದ್ಧ ಸಹೋದರ ದೂರು ನೀಡಿದ್ದಾನೆ. ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ. ಕಂಪನಿ ಮಾಲೀಕರ ಲಕ್ಷ್ಮೀ ನಾರಾಯಣ್(77) ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತಂದೆ ಕಟ್ಟಿಬೆಳೆಸಿದ ಕಂಪನಿ ಹಾಗೂ ಶೇರ್ಸ್‌ಗಾಗಿ ಈ ಕುಕೃತ್ಯ ಮಾಡಲಾಗಿದೆ ಎಂದು ಪೊಲೀಸರಿಗೆ(Police) ದೂರು ನೀಡಲಾಗಿದೆ. ಲಕ್ಷ್ಮೀ ನಾರಾಯಣ್ ಪುತ್ರ ಭರತ್ ರಾಜ್ರಿಂದ ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಸಹೋದರಿ ತೇಜವತಿ ಹಾಗೂ ತಂದೆಯ ಸಹೋದರಿ ಪ್ರೇಮಾಜವರೇಗೌಡ, ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ ಉದ್ಯೋಗಿ ಚೌಡರೆಡ್ಡಿ, ಮೋಹನ್ ವಿರುದ್ಧವೂ ಕೇಸ್ ದಾಖಲಿಸಿದ್ದು, ಎಫ್ಐಆರ್ ದಾಖಲಿಸಿಕೊಂಡು ಸಿದ್ದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more