Suraj Revanna sexual abuse case: ಸೂರಜ್ ರೇವಣ್ಣ ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ CID ನೀಡಿದ ಕಾರಣಗಳೇನು..?

Suraj Revanna sexual abuse case: ಸೂರಜ್ ರೇವಣ್ಣ ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ CID ನೀಡಿದ ಕಾರಣಗಳೇನು..?

Published : Jun 25, 2024, 12:54 PM IST

ಸದ್ಯ 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಜು.1ರವರೆಗೆ ಸೂರಜ್‌ ಸಿಐಡಿ ವಶಕ್ಕೆ ನೀಡಿದ ಕೋರ್ಟ್
ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಸಿಐಡಿ ಮನವಿ

ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ(Suraj Revanna sexual abuse case) ಸಿಐಡಿ ಕಸ್ಟಡಿಯಲ್ಲಿ ಇದೆ. ಇದಕ್ಕೆ ಸಿಐಡಿ(CID) ಕೋರ್ಟ್‌ಗೆ ನೀಡಿದ ಕಾರಣಗಳು ಹೀಗಿವೆ.. ಆರೋಪಿಯೊಂದಿಗೆ ಸ್ಥಳ ಗರುತಿಸಿ ಪಂಚನಾಮೆ ಮಾಡಬೇಕು, ಕೃತ್ಯ ನಡೆದ ಸ್ಥಳವು ಹಾಸನ(Hassan) ಜಿಲ್ಲೆಯ ವ್ಯಾಪ್ತಿಗೆ ಬರುತ್ತೆ, ಸ್ಥಳಕ್ಕೆ ಆರೋಪಿಯನ್ನು ಕರೆದೊಯ್ದು ತನಿಖೆ ಮಾಡಬೇಕು, ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರದಿ ಸಂಗ್ರಹ ಮಾಡಬೇಕಿದೆ. ಸೂರಜ್ ಹೇಳಿಕೆ ಮೇರೆಗೆ ಆರೋಪಿ ಶಿವಕುಮಾರ್(Shivakumar) ಪತ್ತೆ ಹಚ್ಚಬೇಕು, ಆರೋಪಿಗಳ ಮೊಬೈಲ್ ಹಾಗೂ ಸಿಸಿಟಿವಿ ಸಂಗ್ರಹ ಮಾಡಬೇಕಿದೆ ಎಂದು ಸಿಐಡಿ ಹೇಳಿದೆ. ಕೃತ್ಯವೆಸಗಿದ ವಾಹನಗಳನ್ನು ಪತ್ತೆ ಮಾಡಿ ಜಪ್ತಿ ಪಡಿಸಬೇಕಿದೆ. ಆರೋಪಿ ಧರಿಸಿದ್ದ ಉಡುಪುಗಳನ್ನು ಪರೀಕ್ಷೆಗೆ ಒಳಪಡಿಸಬೇಕು, ಆರೋಪಿ ದೂರುದಾರನಿಗೆ ಬೆದರಿಕೆ ಹಾಕಿದ್ದು ಎಲ್ಲಿ..? ಆರೋಪಿ ಪಂಚನಾಮೆ ನಡೆಸಿ ಸಾಕ್ಷಿ ಹೇಳಿಕೆ ಪಡೆಯಬೇಕು, ಆರೋಪಿ ಎಸಗಿರುವ ಕೃತ್ಯ ಸಮಾಜದಲ್ಲಿ ತಲೆ ತಗ್ಗಿಸುವ ಕೃತ್ಯವಾಗಿದೆ. ಹಾಗಾಗಿ ಸೂರಜ್ ರೇವಣ್ಣರನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಮನವಿ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಆದೇಶ ಹೊರಡಿಸಲಾಗಿದ್ದು, 42 ನೇ ಎಸಿಎಂಎಂ ಕೋರ್ಟ್ ನ್ಯಾ.ಶಿವಕುಮಾರ್ ರಿಂದ ಆದೇಶ ಹೊರಡಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ, ಯುವ ಜನತೆ ಈ ಹೇರಿಕೆಗಳಿಗೆ ಬೆದರೋದಿಲ್ಲ: ಪ್ರಧಾನಿ ಮೋದಿ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!