ಪೋಕ್ಸೋ ಪ್ರಕರಣ, ಸಿಐಡಿ ಅಧಿಕಾರಿಗಳಿಂದ ಯಡಿಯೂರಪ್ಪಗೆ ನೋಟಿಸ್

ಪೋಕ್ಸೋ ಪ್ರಕರಣ, ಸಿಐಡಿ ಅಧಿಕಾರಿಗಳಿಂದ ಯಡಿಯೂರಪ್ಪಗೆ ನೋಟಿಸ್

Published : Jun 12, 2024, 07:06 PM IST

ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ಸಂಬಂಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. 

ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ಸಂಬಂಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.  ವಕೀಲರ ‌ಮೂಲಕ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ. ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ಇದಾಗಿದ್ದು, ಸಿಐಡಿ ಗೆ ವರ್ಗಾವಣೆ ಆಗಿದ್ದು ತನಿಖೆ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಆರೋಪಿಗಳು 13ರಲ್ಲ 17 ಮಂದಿ, ನಾಪತ್ತೆಯಾದವರ ಪೈಕಿ ಇನ್ನೂ ಒಬ್ಬಳಿದ್ದಾಳೆ ಕಿಲಾ(ಲೇ)ಡಿ?

ಇನ್ನು ದೂರುದಾರ ಮಹಿಳೆ ಸಹೋದರನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಶಶಾಂಕ್ ಸಿಂಗ್ ಎಂಬುವವರಿಂದ ಅರ್ಜಿ ಸಲ್ಲಿಕೆಯಾಗಿದೆ. ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸರಿಯಾದ ರೀತಿ ಪ್ರಕರಣದ ತನಿಖೆ ಮಾಡುವಂತೆ ಮನವಿ ಮಾಡಲಾಗಿದೆ. ಕೋರ್ಟ್ ಗೆ ಟೆಕ್ನಿಕಲ್‌ ರಿಪೋರ್ಟ್ ಸಲ್ಲಿಸುವಂತೆ ಸೂಚಿಸಲು ಮನವಿ ಜೊತೆಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಲು ಸೂಚಿಸಲು ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಬಾಲನ್ ಅವರಿಂದ ಹೈಕೋರ್ಟ್ ಗೆ ಅರ್ಜಿಕೆಯಾಗಿದೆ. ಸಿಐಡಿ, ಬೆಂಗಳೂರು ಪೊಲೀಸ್ ಆಯುಕ್ತರು, ಗೃಹ ಇಲಾಖೆ ಹಾಗೂ ಯಡಿಯೂರಪ್ಪ ಪ್ರತಿವಾದಿ ಮಾಡಿ ಅರ್ಜಿ ಸಲ್ಲಿಕೆ ಯಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?