ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

Published : Jul 11, 2023, 12:05 PM IST

ನಾಗಮಂಗಲದ ಕೆಎಸ್‌ಆರ್‌ಟಿಸಿ ಡಿಪೋಗೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಮಾಹಿತಿ ಪಡೆದಿದೆ.
 

ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಜಗದೀಶ್‌ ಆತ್ಮಹತ್ಯೆ(Bus driver suicide case) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲಕ್ಕೆ ಸಿಐಡಿ (CID)ತನಿಖಾ ತಂಡ ಆಗಮಿಸಿದೆ. ಸಿಐಡಿ ಐಜಿಪಿ ಪ್ರವೀಣ್ ಮಧುಕರ್‌ ಪವಾರ್‌(Praveen Madhukar pawar) ನೇತೃತ್ವದ ತಂಡ ಭೇಟಿ ನೀಡಿದೆ. ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಕ್ರಿಮಿನಾಶಕ ಪಡೆದ ಅಂಗಡಿಗೆ ತಂಡ ಭೇಟಿ ನೀಡಿ, ಮಾಹಿತಿ ಪಡೆದಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(Kumaraswamy) ಮತ್ತು ಶಾಸಕ ಚಲುವರಾಯಸ್ವಾಮಿ(chaluvarayaswamy) ನಡುವೆ ವಾಗ್ವಾದ ನಡೆಯುತ್ತಿದೆ. ಅಲ್ಲದೇ ಆಂಬ್ಯುಲೆನ್ಸ್‌ನನ್ನು ತಡೆದ ಆರೋಪ ಸುರೇಶ್‌ ಗೌಡ ವಿರುದ್ಧ ಕೇಳಿಬಂದಿದೆ. ಇನ್ನೂ ಸದನದಲ್ಲೂ ಈ ವಿಷಯವಾಗಿ ಗಲಾಟೆ ನಡೆದಿದೆ. ಅಲ್ಲದೇ ಬಿಜೆಪಿ ಮತ್ತು ಜೆಡಿಎಸ್‌ ಚಲುವರಾಯಸ್ವಾಮಿ ರಾಜೀನಾಮಗೆ ಆಗ್ರಹಿಸುತ್ತಿವೆ. 

ಇದನ್ನೂ ವೀಕ್ಷಿಸಿ:  ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more