ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

Published : Jul 11, 2023, 12:05 PM IST

ನಾಗಮಂಗಲದ ಕೆಎಸ್‌ಆರ್‌ಟಿಸಿ ಡಿಪೋಗೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಮಾಹಿತಿ ಪಡೆದಿದೆ.
 

ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಜಗದೀಶ್‌ ಆತ್ಮಹತ್ಯೆ(Bus driver suicide case) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲಕ್ಕೆ ಸಿಐಡಿ (CID)ತನಿಖಾ ತಂಡ ಆಗಮಿಸಿದೆ. ಸಿಐಡಿ ಐಜಿಪಿ ಪ್ರವೀಣ್ ಮಧುಕರ್‌ ಪವಾರ್‌(Praveen Madhukar pawar) ನೇತೃತ್ವದ ತಂಡ ಭೇಟಿ ನೀಡಿದೆ. ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಕ್ರಿಮಿನಾಶಕ ಪಡೆದ ಅಂಗಡಿಗೆ ತಂಡ ಭೇಟಿ ನೀಡಿ, ಮಾಹಿತಿ ಪಡೆದಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(Kumaraswamy) ಮತ್ತು ಶಾಸಕ ಚಲುವರಾಯಸ್ವಾಮಿ(chaluvarayaswamy) ನಡುವೆ ವಾಗ್ವಾದ ನಡೆಯುತ್ತಿದೆ. ಅಲ್ಲದೇ ಆಂಬ್ಯುಲೆನ್ಸ್‌ನನ್ನು ತಡೆದ ಆರೋಪ ಸುರೇಶ್‌ ಗೌಡ ವಿರುದ್ಧ ಕೇಳಿಬಂದಿದೆ. ಇನ್ನೂ ಸದನದಲ್ಲೂ ಈ ವಿಷಯವಾಗಿ ಗಲಾಟೆ ನಡೆದಿದೆ. ಅಲ್ಲದೇ ಬಿಜೆಪಿ ಮತ್ತು ಜೆಡಿಎಸ್‌ ಚಲುವರಾಯಸ್ವಾಮಿ ರಾಜೀನಾಮಗೆ ಆಗ್ರಹಿಸುತ್ತಿವೆ. 

ಇದನ್ನೂ ವೀಕ್ಷಿಸಿ:  ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more