ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

Published : Jul 11, 2023, 12:05 PM IST

ನಾಗಮಂಗಲದ ಕೆಎಸ್‌ಆರ್‌ಟಿಸಿ ಡಿಪೋಗೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಮಾಹಿತಿ ಪಡೆದಿದೆ.
 

ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಜಗದೀಶ್‌ ಆತ್ಮಹತ್ಯೆ(Bus driver suicide case) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲಕ್ಕೆ ಸಿಐಡಿ (CID)ತನಿಖಾ ತಂಡ ಆಗಮಿಸಿದೆ. ಸಿಐಡಿ ಐಜಿಪಿ ಪ್ರವೀಣ್ ಮಧುಕರ್‌ ಪವಾರ್‌(Praveen Madhukar pawar) ನೇತೃತ್ವದ ತಂಡ ಭೇಟಿ ನೀಡಿದೆ. ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಕ್ರಿಮಿನಾಶಕ ಪಡೆದ ಅಂಗಡಿಗೆ ತಂಡ ಭೇಟಿ ನೀಡಿ, ಮಾಹಿತಿ ಪಡೆದಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(Kumaraswamy) ಮತ್ತು ಶಾಸಕ ಚಲುವರಾಯಸ್ವಾಮಿ(chaluvarayaswamy) ನಡುವೆ ವಾಗ್ವಾದ ನಡೆಯುತ್ತಿದೆ. ಅಲ್ಲದೇ ಆಂಬ್ಯುಲೆನ್ಸ್‌ನನ್ನು ತಡೆದ ಆರೋಪ ಸುರೇಶ್‌ ಗೌಡ ವಿರುದ್ಧ ಕೇಳಿಬಂದಿದೆ. ಇನ್ನೂ ಸದನದಲ್ಲೂ ಈ ವಿಷಯವಾಗಿ ಗಲಾಟೆ ನಡೆದಿದೆ. ಅಲ್ಲದೇ ಬಿಜೆಪಿ ಮತ್ತು ಜೆಡಿಎಸ್‌ ಚಲುವರಾಯಸ್ವಾಮಿ ರಾಜೀನಾಮಗೆ ಆಗ್ರಹಿಸುತ್ತಿವೆ. 

ಇದನ್ನೂ ವೀಕ್ಷಿಸಿ:  ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more