ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

Published : Jul 11, 2023, 12:05 PM IST

ನಾಗಮಂಗಲದ ಕೆಎಸ್‌ಆರ್‌ಟಿಸಿ ಡಿಪೋಗೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಮಾಹಿತಿ ಪಡೆದಿದೆ.
 

ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಜಗದೀಶ್‌ ಆತ್ಮಹತ್ಯೆ(Bus driver suicide case) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲಕ್ಕೆ ಸಿಐಡಿ (CID)ತನಿಖಾ ತಂಡ ಆಗಮಿಸಿದೆ. ಸಿಐಡಿ ಐಜಿಪಿ ಪ್ರವೀಣ್ ಮಧುಕರ್‌ ಪವಾರ್‌(Praveen Madhukar pawar) ನೇತೃತ್ವದ ತಂಡ ಭೇಟಿ ನೀಡಿದೆ. ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಕ್ರಿಮಿನಾಶಕ ಪಡೆದ ಅಂಗಡಿಗೆ ತಂಡ ಭೇಟಿ ನೀಡಿ, ಮಾಹಿತಿ ಪಡೆದಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(Kumaraswamy) ಮತ್ತು ಶಾಸಕ ಚಲುವರಾಯಸ್ವಾಮಿ(chaluvarayaswamy) ನಡುವೆ ವಾಗ್ವಾದ ನಡೆಯುತ್ತಿದೆ. ಅಲ್ಲದೇ ಆಂಬ್ಯುಲೆನ್ಸ್‌ನನ್ನು ತಡೆದ ಆರೋಪ ಸುರೇಶ್‌ ಗೌಡ ವಿರುದ್ಧ ಕೇಳಿಬಂದಿದೆ. ಇನ್ನೂ ಸದನದಲ್ಲೂ ಈ ವಿಷಯವಾಗಿ ಗಲಾಟೆ ನಡೆದಿದೆ. ಅಲ್ಲದೇ ಬಿಜೆಪಿ ಮತ್ತು ಜೆಡಿಎಸ್‌ ಚಲುವರಾಯಸ್ವಾಮಿ ರಾಜೀನಾಮಗೆ ಆಗ್ರಹಿಸುತ್ತಿವೆ. 

ಇದನ್ನೂ ವೀಕ್ಷಿಸಿ:  ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more