POCSO Case: ಮುರುಘಾಶ್ರೀ ವಿರುದ್ಧ  ಪ್ರಕರಣ ದಾಖಲು, ಮೊದಲ ಬಾರಿಗೆ ಸಿಎಂ ಪ್ರತಿಕ್ರಿಯೆ

POCSO Case: ಮುರುಘಾಶ್ರೀ ವಿರುದ್ಧ ಪ್ರಕರಣ ದಾಖಲು, ಮೊದಲ ಬಾರಿಗೆ ಸಿಎಂ ಪ್ರತಿಕ್ರಿಯೆ

Published : Aug 28, 2022, 03:40 PM IST

ಮುರುಘಾಮಠದ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ.  ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಅಪ್ರಾಪ್ತಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಬಸವಕೇಂದ್ರ ಮುರುಘಾಮಠದ ಡಾ. ಶಿಮುಶ ಸೇರಿದಂತೆ ಐವರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತನಿಖೆ ಬಳಿಕ ಸತ್ಯ ಹೊರಬಲಿದೆ . ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಇದರ ಬಗ್ಗೆ ಈಗ ಮಾತನಾಡುವುದಿಲ್ಲ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.

ಮುರುಘಾ ಮಠ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ, ಜುಲೈ 25ಕ್ಕೆ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯರು!

ಇನ್ನು ಮುರುಘಾಮಠದ ಪರ ವಕೀಲರ ವಿಶ್ವನಾಥಯ್ಯ ಮಾತನಾಡಿ ಮುರುಘಾಶ್ರೀಗಳ ವಿರುದ್ಧ ಸುಳ್ಳು ದೂರು ದಾಖಲಾಗಿದೆ. ಮಠದ ವಿರೋಧಿ ಶಕ್ತಿಗಳು ಈ ಕೃತ್ಯ ನಡೆಸಿದ್ದಾರೆ. ಹಾಸ್ಟೆಲ್‌ ವಿದ್ಯಾರ್ಥಿನಿಯರ ತಲೆಕೆಡಿಸಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಕಾನೂನು ಹೋರಾಟ ಮಾಡಲಾಗುವುದು. ಸುಳ್ಳು ದೂರು ನೀಡಿದವರು ಕೇಸ್‌ ವಾಪಸ್‌ ಪಡೆಯಲಿ ಎಂದರು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more