ಮುತ್ತಪ್ಪ ರೈ ಆಸ್ತಿ ಮೇಲೆ ಯಾರ ಕಣ್ಣು? ಅಸಲಿ ವಿಚಾರ ಏನು?

Feb 27, 2020, 11:25 PM IST

ಬೆಂಗಳೂರು(ಫೆ. 27)  ಅನಾರೋಗ್ಯದಿಂದ ಬಳಲುತ್ತಿರುವ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಪ್ಪ ರೈ ವಿರುದ್ಧ ಸಿಸಿಬಿಗೆ ದೂರು ನೀಡಲಾಗಿದೆ.

ಸಾವನ್ನು ಗೆದ್ದರೆ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಹನುಮಾನ್ ಮದ್ದು; ರೈ ಘೋಷಣೆ

ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರ ವಿರುದ್ಧ ಅವರ ಬೆಂಬಲಿಗ ರಾಕೇಶ್ ಮಲ್ಲಿ ಎಂಬುವರೇ ದೂರು ನೀಡಿದ್ದಾರೆ. ಈ ದೂರು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮುತ್ತಪ್ಪ ರೈ ಆಸ್ತಿ ಮೇಲೆ ಕಣ್ಣಿಟ್ಟಿದ್ದಾರಾ? ಎಂಬ ಅನುಮಾನ ಹುಟ್ಟಿಕೊಂಡಿದೆ.