ಮುತ್ತಪ್ಪ ರೈ ಆಸ್ತಿ ಮೇಲೆ ಯಾರ ಕಣ್ಣು? ಅಸಲಿ ವಿಚಾರ ಏನು?

ಮುತ್ತಪ್ಪ ರೈ ಆಸ್ತಿ ಮೇಲೆ ಯಾರ ಕಣ್ಣು? ಅಸಲಿ ವಿಚಾರ ಏನು?

Published : Feb 27, 2020, 11:25 PM ISTUpdated : Feb 27, 2020, 11:28 PM IST

ಅನಾರೋಗ್ಯದಿಂದ ಬಳಲುತ್ತಿರುವ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಪ್ಪ ರೈ ವಿರುದ್ಧ ಸಿಸಿಬಿಗೆ ದೂರು/ ರೈ  ಆಸ್ತಿ ಮೇಲೆ ಕಣ್ಣು ಬಿತ್ತಾ? / ಆಸ್ತಿ ಹಂಚಿಕೆಯಲ್ಲಿ ಮೋಸವಾಗಿದೆ/ 

ಬೆಂಗಳೂರು(ಫೆ. 27)  ಅನಾರೋಗ್ಯದಿಂದ ಬಳಲುತ್ತಿರುವ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಪ್ಪ ರೈ ವಿರುದ್ಧ ಸಿಸಿಬಿಗೆ ದೂರು ನೀಡಲಾಗಿದೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರ ವಿರುದ್ಧ ಅವರ ಬೆಂಬಲಿಗ ರಾಕೇಶ್ ಮಲ್ಲಿ ಎಂಬುವರೇ ದೂರು ನೀಡಿದ್ದಾರೆ. ಈ ದೂರು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮುತ್ತಪ್ಪ ರೈ ಆಸ್ತಿ ಮೇಲೆ ಕಣ್ಣಿಟ್ಟಿದ್ದಾರಾ? ಎಂಬ ಅನುಮಾನ ಹುಟ್ಟಿಕೊಂಡಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!