ಮಕ್ಕಳ ಕ್ರಿಕೆಟ್ ಆಟ..2 ಸಮುದಾಯಗಳ ಕಾದಾಟ! 8 ಜನರಿಗೆ ಗಾಯ, ನಡು ರಸ್ತೆಯಲ್ಲೇ ತಲ್ವಾರ್ ಪ್ರದರ್ಶನ!

ಮಕ್ಕಳ ಕ್ರಿಕೆಟ್ ಆಟ..2 ಸಮುದಾಯಗಳ ಕಾದಾಟ! 8 ಜನರಿಗೆ ಗಾಯ, ನಡು ರಸ್ತೆಯಲ್ಲೇ ತಲ್ವಾರ್ ಪ್ರದರ್ಶನ!

Published : May 24, 2024, 10:26 AM IST

ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳ ನಡುವೆ ಕ್ರಿಕೆಟ್ ಗಲಾಟೆ
ಮಕ್ಕಳ ಗಲಾಟೆ ಮಧ್ಯೆ ಪ್ರವೇಸಿದ ಎರಡೂ ಗುಂಪಿನ ಯುವಕರು
ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಿಸಿದ ಪೊಲೀಸ್ ಆಯುಕ್ತರು
 

ಮಕ್ಕಳ ಕ್ರಿಕೆಟ್ ಆಟದಿಂದ ಎರಡು ಸಮುದಾಯಗಳ(Two communities) ನಡುವೆ ಕಾದಾಟ(Conflict) ನಡೆದಿರುವ ಘಟನೆ ಬೆಳಗಾವಿ(Belagavi) ನಗರದ ಅಳ್ವಾನ್ ಗಲ್ಲಿಯಲ್ಲಿ( Alwana Galli) ನಡೆದಿದೆ. ಮನೆಗಳ ಮೇಲೆ ಕಲ್ಲು ತೂರಿ(Stone pelting)ತಲ್ವಾರ್ ಪ್ರದರ್ಶನ ಮಾಡಲಾಗಿದೆ. ಅಬ್ದುಲ್ ಎಂಬಾತನಿಂದ ನಡು ರಸ್ತೆಯಲ್ಲಿ ತಲ್ವಾರ್ ಪ್ರದರ್ಶನ ಮಾಡಲಾಗಿದ್ದು, ಶಹಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಅಳ್ವಾನ್ ಗಲ್ಲಿ ಇದೆ. ಎರಡೂ ಗುಂಪಿನ ಗಾಯಾಳುಗಳು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 3 KSRP, 3 ಸಿಪಿಐ ನಿಯೋಜನೆ ಮಾಡಲಾಗಿದೆ. ಶಹಾಪುರ ಪೊಲೀಸ್ ಠಾಣೆಗೆ ರಾತ್ರಿಯೇ ಆಯುಕ್ತರು ಭೇಟಿ ನೀಡಿದ್ದಾರೆ. ಬೆಳಗಾವಿ ನಗರದಲ್ಲಿ ಹೈ ಅಲರ್ಟ್‌ನನ್ನು ಪೊಲೀಸ್ ಆಯುಕ್ತರು ಘೋಷಿಸಿದ್ದು, ಬೆಳಗಾವಿ ನಗರದಾದ್ಯಂತ ಪೊಲೀಸ್ ರೌಂಡ್ಸ್, ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ.

ಇದನ್ನೂ ವೀಕ್ಷಿಸಿ:  ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more