ಮಕ್ಕಳ ಕ್ರಿಕೆಟ್ ಆಟ..2 ಸಮುದಾಯಗಳ ಕಾದಾಟ! 8 ಜನರಿಗೆ ಗಾಯ, ನಡು ರಸ್ತೆಯಲ್ಲೇ ತಲ್ವಾರ್ ಪ್ರದರ್ಶನ!

ಮಕ್ಕಳ ಕ್ರಿಕೆಟ್ ಆಟ..2 ಸಮುದಾಯಗಳ ಕಾದಾಟ! 8 ಜನರಿಗೆ ಗಾಯ, ನಡು ರಸ್ತೆಯಲ್ಲೇ ತಲ್ವಾರ್ ಪ್ರದರ್ಶನ!

Published : May 24, 2024, 10:26 AM IST

ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳ ನಡುವೆ ಕ್ರಿಕೆಟ್ ಗಲಾಟೆ
ಮಕ್ಕಳ ಗಲಾಟೆ ಮಧ್ಯೆ ಪ್ರವೇಸಿದ ಎರಡೂ ಗುಂಪಿನ ಯುವಕರು
ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಿಸಿದ ಪೊಲೀಸ್ ಆಯುಕ್ತರು
 

ಮಕ್ಕಳ ಕ್ರಿಕೆಟ್ ಆಟದಿಂದ ಎರಡು ಸಮುದಾಯಗಳ(Two communities) ನಡುವೆ ಕಾದಾಟ(Conflict) ನಡೆದಿರುವ ಘಟನೆ ಬೆಳಗಾವಿ(Belagavi) ನಗರದ ಅಳ್ವಾನ್ ಗಲ್ಲಿಯಲ್ಲಿ( Alwana Galli) ನಡೆದಿದೆ. ಮನೆಗಳ ಮೇಲೆ ಕಲ್ಲು ತೂರಿ(Stone pelting)ತಲ್ವಾರ್ ಪ್ರದರ್ಶನ ಮಾಡಲಾಗಿದೆ. ಅಬ್ದುಲ್ ಎಂಬಾತನಿಂದ ನಡು ರಸ್ತೆಯಲ್ಲಿ ತಲ್ವಾರ್ ಪ್ರದರ್ಶನ ಮಾಡಲಾಗಿದ್ದು, ಶಹಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಅಳ್ವಾನ್ ಗಲ್ಲಿ ಇದೆ. ಎರಡೂ ಗುಂಪಿನ ಗಾಯಾಳುಗಳು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 3 KSRP, 3 ಸಿಪಿಐ ನಿಯೋಜನೆ ಮಾಡಲಾಗಿದೆ. ಶಹಾಪುರ ಪೊಲೀಸ್ ಠಾಣೆಗೆ ರಾತ್ರಿಯೇ ಆಯುಕ್ತರು ಭೇಟಿ ನೀಡಿದ್ದಾರೆ. ಬೆಳಗಾವಿ ನಗರದಲ್ಲಿ ಹೈ ಅಲರ್ಟ್‌ನನ್ನು ಪೊಲೀಸ್ ಆಯುಕ್ತರು ಘೋಷಿಸಿದ್ದು, ಬೆಳಗಾವಿ ನಗರದಾದ್ಯಂತ ಪೊಲೀಸ್ ರೌಂಡ್ಸ್, ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ.

ಇದನ್ನೂ ವೀಕ್ಷಿಸಿ:  ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more