Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

Published : Jan 02, 2024, 11:02 AM IST

ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ
ನಾವಗೆ ಗ್ರಾಮದಲ್ಲಿ ನಾಲ್ಕು ಮನೆಗಳ ಮೇಲೆ ದಾಳಿ 
ಗ್ರಾಮದ ಹಿರಿಯರ ಮನೆಗಳನ್ನು ಟಾರ್ಗೆಟ್ ಮಾಡಿ ಕೃತ್ಯ

ಬೆಳಗಾವಿ: ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ(Conflict) ನಡೆದಿದ್ದು, ಓದುವ ವಯಸ್ಸಲ್ಲಿ ಪ್ರೀತಿಸುವುದು(Love) ತಪ್ಪು ಎಂದು ಪಂಚರು ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದ ಹೇಳಿದ ಗ್ರಾಮದ ಪಂಚರಾದ ಮಾರುತಿ ಹುರಕಡ್ಲಿ ಮನೆ ದ್ವಂಸಕ್ಕೆ ಯತ್ನ ಮಾಡಿದ್ದಾರೆ. 30 ಕ್ಕೂ ಅಧಿಕ ಯುವಕರ ಗುಂಪಿನಿಂದ ಗ್ರಾಮದ ಹಿರಿಯರ ನಾಲ್ಕು ಮನೆ ಮೇಲೆ ದಾಳಿ(Attack) ಮಾಡಲಾಗಿದೆ. ಬೆಳಗಾವಿ(Belagavi) ತಾಲೂಕಿನ ನಾವಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ 30ಕ್ಜೂ ಅಧಿಕ ಪುಂಡರು, ಮನೆಯ ಮುಂದೆ ಇದ್ದ ಕಾರು, ಮನೆಯ ಗ್ಲಾಸ್ ಒಡೆದು ಹಾಕಿದ್ದಾರೆ. ಪ್ರೀತಿಯ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾದರವಾಡಿ ಮತ್ತು ನಾವಗೆ ಗ್ರಾಮದ ಯುವಕರ ಮಧ್ಯೆ ಗಲಾಟೆ ನಡೆದಿದೆ. ಈ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  Wheeling : ರಾಜಧಾನಿಯಲ್ಲಿ ವ್ಹೀಲಿಂಗ್‌ ಹುಚ್ಚಾಟ: ಡಿಸಿಪಿ ಆಫೀಸ್‌ ಮುಂಭಾಗದಲ್ಲೇ ಯುವಕರ ಪುಂಡಾಟ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more