Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

Published : Jan 02, 2024, 11:02 AM IST

ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ
ನಾವಗೆ ಗ್ರಾಮದಲ್ಲಿ ನಾಲ್ಕು ಮನೆಗಳ ಮೇಲೆ ದಾಳಿ 
ಗ್ರಾಮದ ಹಿರಿಯರ ಮನೆಗಳನ್ನು ಟಾರ್ಗೆಟ್ ಮಾಡಿ ಕೃತ್ಯ

ಬೆಳಗಾವಿ: ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ(Conflict) ನಡೆದಿದ್ದು, ಓದುವ ವಯಸ್ಸಲ್ಲಿ ಪ್ರೀತಿಸುವುದು(Love) ತಪ್ಪು ಎಂದು ಪಂಚರು ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದ ಹೇಳಿದ ಗ್ರಾಮದ ಪಂಚರಾದ ಮಾರುತಿ ಹುರಕಡ್ಲಿ ಮನೆ ದ್ವಂಸಕ್ಕೆ ಯತ್ನ ಮಾಡಿದ್ದಾರೆ. 30 ಕ್ಕೂ ಅಧಿಕ ಯುವಕರ ಗುಂಪಿನಿಂದ ಗ್ರಾಮದ ಹಿರಿಯರ ನಾಲ್ಕು ಮನೆ ಮೇಲೆ ದಾಳಿ(Attack) ಮಾಡಲಾಗಿದೆ. ಬೆಳಗಾವಿ(Belagavi) ತಾಲೂಕಿನ ನಾವಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ 30ಕ್ಜೂ ಅಧಿಕ ಪುಂಡರು, ಮನೆಯ ಮುಂದೆ ಇದ್ದ ಕಾರು, ಮನೆಯ ಗ್ಲಾಸ್ ಒಡೆದು ಹಾಕಿದ್ದಾರೆ. ಪ್ರೀತಿಯ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾದರವಾಡಿ ಮತ್ತು ನಾವಗೆ ಗ್ರಾಮದ ಯುವಕರ ಮಧ್ಯೆ ಗಲಾಟೆ ನಡೆದಿದೆ. ಈ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  Wheeling : ರಾಜಧಾನಿಯಲ್ಲಿ ವ್ಹೀಲಿಂಗ್‌ ಹುಚ್ಚಾಟ: ಡಿಸಿಪಿ ಆಫೀಸ್‌ ಮುಂಭಾಗದಲ್ಲೇ ಯುವಕರ ಪುಂಡಾಟ

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more