ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

Published : Jun 22, 2024, 03:58 PM ISTUpdated : Jun 22, 2024, 03:59 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಾಣದ ಕೈಗಳು..!
ದರ್ಶನ್ ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್..!
ಕೇಸ್‌ನಲ್ಲಿ ಭಾಗಿಯಾಗಿರುವ ಕಾಣದ ಕೈ ಯಾರದ್ದು..?

ಅಮಾಯಕ ಯುವಕನೊಬ್ಬನ ಹೆಣ ಹಾಕಿದ್ದ ದರ್ಶನ್(Darshan) ಆ್ಯಂಡ್ ಗ್ಯಾಂಗ್ ಇವತ್ತು ಸೇರಬಾರದ ಜಾಗ ಸೇರಿದ್ದಾರೆ. 13 ಮಂದಿ ಜೈಲಲ್ಲಿ ಮುದ್ದೆ ಮುರಿಯುತ್ತಿದ್ರೆ ಇನ್ನೂ ಬಾಸ್ ಮತ್ತು ಆತನ ಮೂವರು ಸಹಚರರು ಸ್ಟೇಷನ್ ಲಾಕಪ್‌ನಲ್ಲಿ ಮೊಸರನ್ನ ತಿನ್ನುತ್ತಿದ್ದಾರೆ. ಆದ್ರೆ ಈ ನಾಲ್ಕು ಆರೋಪಿಗಳನ್ನ ಪೊಲೀಸರು(Police) ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದೇಕೆ ಅನ್ನೋದೇ ಇಂಟರೆಸ್ಟಿಂಗ್. ಈ ನಾಲ್ಕು ಆರೋಪಿಗಳು ಮತ್ತಷ್ಟು ಜನರ ಹೆಸರುಗಳನ್ನ ಹೇಳಬೇಕಿದೆ. ಈ ಕೇಸ್‌ನಲ್ಲಿ ಕೇವಲ 17 ಮಂದಿಯಷ್ಟೇ ಅಲ್ಲ. ಇನ್ನೂ ಕೆಲ ಕಾಣದ ಕೈಗಳು ಆಟವಾಡಿವೆ. ಕೇಸ್‌ನ(Renukaswamy murder case) ಆಳಕ್ಕೆ ಇಳಿದಂತೆಲ್ಲಾ ಕೃತ್ಯದ ಕ್ರೂರತೆ ಹೆಚ್ಚಾಗುತ್ತಿದೆ. ದರ್ಶನ್ ಮತ್ತು ಪಟಾಲಂನ ಒಂದೊಂದೇ ಶಾಕಿಂಗ್ ಸುದ್ದಿಗಳು ಹೊರಬರ್ತಿವೆ. ಆದ್ರೆ ಎಲ್ಲರ ಪಾಲಿಗೆ ಹೀರೋ ಆದ ದರ್ಶನ್ ಒಬ್ಬ ಬಡಪಾಯಿಯನ್ನ ಕೊಂದು ನಂತರ ತಾನೊಬ್ಬ ಸೇಫಾದ್ರೆ ಸಾಕು ಅಂತ ಲಕ್ಷ ಲಕ್ಷ ಹಣ ಸುರಿಯೋದಕ್ಕೆ ರೆಡಿ ಇರುವ ಈತ ನಿಜಕ್ಕೂ ವಿಲನ್ನೇ. ಇಂಥಹ ವಿಲನ್‌ಗಳನ್ನ ವಹಿಸಿಕೊಂಡು ಕೆಲ ರಾಜಕಾರಣಿಗಳು ಬಂದಿದ್ದಾರೆ. ಸಾಕಷ್ಟು ಮಾಹಿತಿಗಳನ್ನ ಇನ್ನೂ ಕಲೆಹಾಕಬೇಕಿದೆ ಅಂತ ದರ್ಶನ್ ಮತ್ತು ಮೂವರು ಆರೋಪಿಗಳನ್ನ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!