ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

Published : Jun 22, 2024, 03:58 PM ISTUpdated : Jun 22, 2024, 03:59 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಾಣದ ಕೈಗಳು..!
ದರ್ಶನ್ ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್..!
ಕೇಸ್‌ನಲ್ಲಿ ಭಾಗಿಯಾಗಿರುವ ಕಾಣದ ಕೈ ಯಾರದ್ದು..?

ಅಮಾಯಕ ಯುವಕನೊಬ್ಬನ ಹೆಣ ಹಾಕಿದ್ದ ದರ್ಶನ್(Darshan) ಆ್ಯಂಡ್ ಗ್ಯಾಂಗ್ ಇವತ್ತು ಸೇರಬಾರದ ಜಾಗ ಸೇರಿದ್ದಾರೆ. 13 ಮಂದಿ ಜೈಲಲ್ಲಿ ಮುದ್ದೆ ಮುರಿಯುತ್ತಿದ್ರೆ ಇನ್ನೂ ಬಾಸ್ ಮತ್ತು ಆತನ ಮೂವರು ಸಹಚರರು ಸ್ಟೇಷನ್ ಲಾಕಪ್‌ನಲ್ಲಿ ಮೊಸರನ್ನ ತಿನ್ನುತ್ತಿದ್ದಾರೆ. ಆದ್ರೆ ಈ ನಾಲ್ಕು ಆರೋಪಿಗಳನ್ನ ಪೊಲೀಸರು(Police) ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದೇಕೆ ಅನ್ನೋದೇ ಇಂಟರೆಸ್ಟಿಂಗ್. ಈ ನಾಲ್ಕು ಆರೋಪಿಗಳು ಮತ್ತಷ್ಟು ಜನರ ಹೆಸರುಗಳನ್ನ ಹೇಳಬೇಕಿದೆ. ಈ ಕೇಸ್‌ನಲ್ಲಿ ಕೇವಲ 17 ಮಂದಿಯಷ್ಟೇ ಅಲ್ಲ. ಇನ್ನೂ ಕೆಲ ಕಾಣದ ಕೈಗಳು ಆಟವಾಡಿವೆ. ಕೇಸ್‌ನ(Renukaswamy murder case) ಆಳಕ್ಕೆ ಇಳಿದಂತೆಲ್ಲಾ ಕೃತ್ಯದ ಕ್ರೂರತೆ ಹೆಚ್ಚಾಗುತ್ತಿದೆ. ದರ್ಶನ್ ಮತ್ತು ಪಟಾಲಂನ ಒಂದೊಂದೇ ಶಾಕಿಂಗ್ ಸುದ್ದಿಗಳು ಹೊರಬರ್ತಿವೆ. ಆದ್ರೆ ಎಲ್ಲರ ಪಾಲಿಗೆ ಹೀರೋ ಆದ ದರ್ಶನ್ ಒಬ್ಬ ಬಡಪಾಯಿಯನ್ನ ಕೊಂದು ನಂತರ ತಾನೊಬ್ಬ ಸೇಫಾದ್ರೆ ಸಾಕು ಅಂತ ಲಕ್ಷ ಲಕ್ಷ ಹಣ ಸುರಿಯೋದಕ್ಕೆ ರೆಡಿ ಇರುವ ಈತ ನಿಜಕ್ಕೂ ವಿಲನ್ನೇ. ಇಂಥಹ ವಿಲನ್‌ಗಳನ್ನ ವಹಿಸಿಕೊಂಡು ಕೆಲ ರಾಜಕಾರಣಿಗಳು ಬಂದಿದ್ದಾರೆ. ಸಾಕಷ್ಟು ಮಾಹಿತಿಗಳನ್ನ ಇನ್ನೂ ಕಲೆಹಾಕಬೇಕಿದೆ ಅಂತ ದರ್ಶನ್ ಮತ್ತು ಮೂವರು ಆರೋಪಿಗಳನ್ನ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!