ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

Published : Jun 22, 2024, 03:58 PM ISTUpdated : Jun 22, 2024, 03:59 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಾಣದ ಕೈಗಳು..!
ದರ್ಶನ್ ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್..!
ಕೇಸ್‌ನಲ್ಲಿ ಭಾಗಿಯಾಗಿರುವ ಕಾಣದ ಕೈ ಯಾರದ್ದು..?

ಅಮಾಯಕ ಯುವಕನೊಬ್ಬನ ಹೆಣ ಹಾಕಿದ್ದ ದರ್ಶನ್(Darshan) ಆ್ಯಂಡ್ ಗ್ಯಾಂಗ್ ಇವತ್ತು ಸೇರಬಾರದ ಜಾಗ ಸೇರಿದ್ದಾರೆ. 13 ಮಂದಿ ಜೈಲಲ್ಲಿ ಮುದ್ದೆ ಮುರಿಯುತ್ತಿದ್ರೆ ಇನ್ನೂ ಬಾಸ್ ಮತ್ತು ಆತನ ಮೂವರು ಸಹಚರರು ಸ್ಟೇಷನ್ ಲಾಕಪ್‌ನಲ್ಲಿ ಮೊಸರನ್ನ ತಿನ್ನುತ್ತಿದ್ದಾರೆ. ಆದ್ರೆ ಈ ನಾಲ್ಕು ಆರೋಪಿಗಳನ್ನ ಪೊಲೀಸರು(Police) ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದೇಕೆ ಅನ್ನೋದೇ ಇಂಟರೆಸ್ಟಿಂಗ್. ಈ ನಾಲ್ಕು ಆರೋಪಿಗಳು ಮತ್ತಷ್ಟು ಜನರ ಹೆಸರುಗಳನ್ನ ಹೇಳಬೇಕಿದೆ. ಈ ಕೇಸ್‌ನಲ್ಲಿ ಕೇವಲ 17 ಮಂದಿಯಷ್ಟೇ ಅಲ್ಲ. ಇನ್ನೂ ಕೆಲ ಕಾಣದ ಕೈಗಳು ಆಟವಾಡಿವೆ. ಕೇಸ್‌ನ(Renukaswamy murder case) ಆಳಕ್ಕೆ ಇಳಿದಂತೆಲ್ಲಾ ಕೃತ್ಯದ ಕ್ರೂರತೆ ಹೆಚ್ಚಾಗುತ್ತಿದೆ. ದರ್ಶನ್ ಮತ್ತು ಪಟಾಲಂನ ಒಂದೊಂದೇ ಶಾಕಿಂಗ್ ಸುದ್ದಿಗಳು ಹೊರಬರ್ತಿವೆ. ಆದ್ರೆ ಎಲ್ಲರ ಪಾಲಿಗೆ ಹೀರೋ ಆದ ದರ್ಶನ್ ಒಬ್ಬ ಬಡಪಾಯಿಯನ್ನ ಕೊಂದು ನಂತರ ತಾನೊಬ್ಬ ಸೇಫಾದ್ರೆ ಸಾಕು ಅಂತ ಲಕ್ಷ ಲಕ್ಷ ಹಣ ಸುರಿಯೋದಕ್ಕೆ ರೆಡಿ ಇರುವ ಈತ ನಿಜಕ್ಕೂ ವಿಲನ್ನೇ. ಇಂಥಹ ವಿಲನ್‌ಗಳನ್ನ ವಹಿಸಿಕೊಂಡು ಕೆಲ ರಾಜಕಾರಣಿಗಳು ಬಂದಿದ್ದಾರೆ. ಸಾಕಷ್ಟು ಮಾಹಿತಿಗಳನ್ನ ಇನ್ನೂ ಕಲೆಹಾಕಬೇಕಿದೆ ಅಂತ ದರ್ಶನ್ ಮತ್ತು ಮೂವರು ಆರೋಪಿಗಳನ್ನ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?