ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

Published : Jun 22, 2024, 03:58 PM ISTUpdated : Jun 22, 2024, 03:59 PM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಾಣದ ಕೈಗಳು..!
ದರ್ಶನ್ ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್..!
ಕೇಸ್‌ನಲ್ಲಿ ಭಾಗಿಯಾಗಿರುವ ಕಾಣದ ಕೈ ಯಾರದ್ದು..?

ಅಮಾಯಕ ಯುವಕನೊಬ್ಬನ ಹೆಣ ಹಾಕಿದ್ದ ದರ್ಶನ್(Darshan) ಆ್ಯಂಡ್ ಗ್ಯಾಂಗ್ ಇವತ್ತು ಸೇರಬಾರದ ಜಾಗ ಸೇರಿದ್ದಾರೆ. 13 ಮಂದಿ ಜೈಲಲ್ಲಿ ಮುದ್ದೆ ಮುರಿಯುತ್ತಿದ್ರೆ ಇನ್ನೂ ಬಾಸ್ ಮತ್ತು ಆತನ ಮೂವರು ಸಹಚರರು ಸ್ಟೇಷನ್ ಲಾಕಪ್‌ನಲ್ಲಿ ಮೊಸರನ್ನ ತಿನ್ನುತ್ತಿದ್ದಾರೆ. ಆದ್ರೆ ಈ ನಾಲ್ಕು ಆರೋಪಿಗಳನ್ನ ಪೊಲೀಸರು(Police) ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದೇಕೆ ಅನ್ನೋದೇ ಇಂಟರೆಸ್ಟಿಂಗ್. ಈ ನಾಲ್ಕು ಆರೋಪಿಗಳು ಮತ್ತಷ್ಟು ಜನರ ಹೆಸರುಗಳನ್ನ ಹೇಳಬೇಕಿದೆ. ಈ ಕೇಸ್‌ನಲ್ಲಿ ಕೇವಲ 17 ಮಂದಿಯಷ್ಟೇ ಅಲ್ಲ. ಇನ್ನೂ ಕೆಲ ಕಾಣದ ಕೈಗಳು ಆಟವಾಡಿವೆ. ಕೇಸ್‌ನ(Renukaswamy murder case) ಆಳಕ್ಕೆ ಇಳಿದಂತೆಲ್ಲಾ ಕೃತ್ಯದ ಕ್ರೂರತೆ ಹೆಚ್ಚಾಗುತ್ತಿದೆ. ದರ್ಶನ್ ಮತ್ತು ಪಟಾಲಂನ ಒಂದೊಂದೇ ಶಾಕಿಂಗ್ ಸುದ್ದಿಗಳು ಹೊರಬರ್ತಿವೆ. ಆದ್ರೆ ಎಲ್ಲರ ಪಾಲಿಗೆ ಹೀರೋ ಆದ ದರ್ಶನ್ ಒಬ್ಬ ಬಡಪಾಯಿಯನ್ನ ಕೊಂದು ನಂತರ ತಾನೊಬ್ಬ ಸೇಫಾದ್ರೆ ಸಾಕು ಅಂತ ಲಕ್ಷ ಲಕ್ಷ ಹಣ ಸುರಿಯೋದಕ್ಕೆ ರೆಡಿ ಇರುವ ಈತ ನಿಜಕ್ಕೂ ವಿಲನ್ನೇ. ಇಂಥಹ ವಿಲನ್‌ಗಳನ್ನ ವಹಿಸಿಕೊಂಡು ಕೆಲ ರಾಜಕಾರಣಿಗಳು ಬಂದಿದ್ದಾರೆ. ಸಾಕಷ್ಟು ಮಾಹಿತಿಗಳನ್ನ ಇನ್ನೂ ಕಲೆಹಾಕಬೇಕಿದೆ ಅಂತ ದರ್ಶನ್ ಮತ್ತು ಮೂವರು ಆರೋಪಿಗಳನ್ನ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!