ಆಪರೇಷನ್ ಜೆಡಿಎಸ್‌ಗೆ ಗ್ರಾಮ ಪಂಚಾಯತ್ ಸದಸ್ಯ ಬಲಿ, ಮೈಮೇಲೆ ಒಂದು ಎಳೆ ಬಟ್ಟೆಯೂ ಇರಲಿಲಿಲ್ಲ

ಆಪರೇಷನ್ ಜೆಡಿಎಸ್‌ಗೆ ಗ್ರಾಮ ಪಂಚಾಯತ್ ಸದಸ್ಯ ಬಲಿ, ಮೈಮೇಲೆ ಒಂದು ಎಳೆ ಬಟ್ಟೆಯೂ ಇರಲಿಲಿಲ್ಲ

Published : Jul 26, 2022, 05:18 PM IST

ಅದು ಆಪರೇಷನ್ ಜೆಡಿಎಸ್ ತಂದ ಸಾವು. ಆ ಸಾವಿನ ಸುತ್ತ ಅನುಮಾನದ ವುತ್ತ ಬೆಳೆದು ನಿಂತಿದೆ. ಒಂದು ದಿನ ಕಳೆದಿದ್ರೂ ಆತ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ ಮತ ಹಾಕುತ್ತಿದ್ದ. 20 ದಿನ ರಾಜ್ಯವ್ಯಾಪಿ ಟ್ರಿಪ್ ಮಾಡಿಕೊಂಡು ಬಂದ 11ಜನ ಗ್ರಾ.ಪಂ ಸದಸ್ಯರ ಪೈಕಿ ಆತ ಮಾತ್ರ ಸಾವನಪ್ಪಿದ್ದಾನೆ. ಮೃತದೇಹದ ಮೇಲೆ ಒಂದು ಎಳೆ ಬಟ್ಟೆಯೂ ಇರಲಿಲ್ಲ ಎಂಬುದು ಗಮನಾರ್ಹ ವಿಚಾರವಾಗಿದೆ.

ಮೈಸೂರು, (ಜುಲೈ.26): ಅದು ಆಪರೇಷನ್ ಜೆಡಿಎಸ್ ತಂದ ಸಾವು. ಆ ಸಾವಿನ ಸುತ್ತ ಅನುಮಾನದ ವುತ್ತ ಬೆಳೆದು ನಿಂತಿದೆ. ಒಂದು ದಿನ ಕಳೆದಿದ್ರೂ ಆತ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ ಮತ ಹಾಕುತ್ತಿದ್ದ. 20 ದಿನ ರಾಜ್ಯವ್ಯಾಪಿ ಟ್ರಿಪ್ ಮಾಡಿಕೊಂಡು ಬಂದ 11ಜನ ಗ್ರಾ.ಪಂ ಸದಸ್ಯರ ಪೈಕಿ ಆತ ಮಾತ್ರ ಸಾವನಪ್ಪಿದ್ದಾನೆ. ಮೃತದೇಹದ ಮೇಲೆ ಒಂದು ಎಳೆ ಬಟ್ಟೆಯೂ ಇರಲಿಲ್ಲ ಎಂಬುದು ಗಮನಾರ್ಹ ವಿಚಾರವಾಗಿದೆ.

ಹುಟ್ಟುಹಬ್ಬ ಆಚರಿಸಲು ಹೋದವನು ಹೆಣವಾದ, ಯುವಕನ ಬರ್ತ್‌ ಡೇ ದಿನವೇ ಡೆತ್‌ ಡೇ

 ಮೈ ಮೇಲೆ ಒಂದೂ ಬಟ್ಟೆ ಇಲ್ಲದೆ ರೂಂನಲ್ಲಿ ನೆಲದ ಮೇಲೆ ಸತ್ತು ಬಿದ್ದಿರುವ ಈತ ಸತೀಶ್. ಆತ ಕೆ.ಆರ್. ತಾಲೂಕಿನ ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯ. ನಾಳೆ ಅಧ್ಯಕ್ಷರ ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದಿನೇಶ್ ಗ್ರಾಮ ಪಂಚಾಯತಿ ಬೆಂಬಲಿತ ಸದಸ್ಯರನ್ನ ಪ್ರವಾಸಕ್ಕೆ ಕಳುಹಿಸಿದ್ದಾರೆ. ಕಳೆದ 20 ದಿನಗಳಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಮೋಜು ಮಸ್ತಿಯಲ್ಲಿ ತೊಡಗೊದ್ದಾರೆ. ನಿನ್ನೆ(ಸೋಮವಾರ) ಮೈಸೂರಿಗೆ ಆಗಮಿಸಿದ  ಸದಸ್ಯರು ಜೆಡಿಎಸ್ ಮುಖಂಡರಿಗೆ ಸೇರಿದ ಸುಭಿಕ್ಷ ರೆಸಿಡಿನ್ಸಿಯಲ್ಲಿ ವಾಸ್ತವ್ಯ ಹೂಡಿರುತ್ತಾರೆ. ನಿನ್ನೆ ಭರ್ಜರಿ ಪಾರ್ಟಿ ನಡೆಸಿರುವ ಸದಸ್ಯರು ಊಟ ಮುಗಿಸಿ ಮಲಗಿರುತ್ತಾರೆ. ಮುಂಜಾನೇ ವೇಳೆಗೆ ಸತೀಶ್ ಎದೆ ನೋವು ಎಂದು ಕಿರುಚಾಡಿ ಮಂಚದಿಂದ ಕೆಳಗೆ ಬಿದಿದ್ದಾನೆ ಎನ್ನಲಾಗಿದೆ. ಇಷ್ಟಾದ್ರು ಸಹ ಸತೀಶನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಯಾರು ಮಾಡಿಲ್ಲಾ. ಸತೀಶ್ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟು ಹಾಕಿದೆ.

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
Read more