ಬೆಳಗಾವಿ: ಠಾಣೆಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ ಪೊಲೀಸ್ ಪೇದೆ

ಬೆಳಗಾವಿ: ಠಾಣೆಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ ಪೊಲೀಸ್ ಪೇದೆ

Published : Jan 02, 2025, 10:26 AM IST

ಠಾಣೆಯಲ್ಲಿ ಬಿದ್ದು ಚೀರಾಟ ಮಾಡಿದಕ್ಕೆ ಠಾಣೆಯ ಇತರೆ ಸಿಬ್ಬಂದಿ ಹೆದರಿದ್ದಾರೆ. ತಕ್ಷಣವೇ ಠಾಣೆಯ ಸಿಬ್ಬಂದಿ ಮುದಕಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ಬಳಿಕ ಯಾವುದೇ ರೀತಿಯ ವಿಷ ಪದಾರ್ಥ ಸೇವನೆ ಮಾಡಿಲ್ಲ ಎಂಬುದು ಸಾಬೀತಾಗಿದೆ. 
 

ಬೆಳಗಾವಿ(ಜ.02): ನಗರದ ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ್ದಾನೆ. ಮುದಕಪ್ಪ ಉದಗಟ್ಟಿ ಆತ್ಮಹತ್ಯೆಗೆ ಯತ್ನಿಸಿದಂತೆ ಡ್ರಾಮಾ ಮಾಡಿದ್ದು, ತಕ್ಷಣವೇ ಮುದಕಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುದಕಪ್ಪ ಉದಗಟ್ಟಿ ಕಳೆದ ಎರಡು ತಿಂಗಳಿನಿಂದ ಗಸ್ತು (ಶಕ್ತಿ) ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನ ರಜೆ ಹೋಗಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಇಂದು ಬಂದೋಬಸ್ತ್ ಡ್ಯೂಟಿ ಹಾಕಿದಕ್ಕೆ ಪೇದೆ ಮುದಕಪ್ಪ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ್ದಾನೆ. 

ಕರೆಂಟ್ ವೈರ್ ಮೇಲೆ ಕುಡುಕನ ಹೊಸ ವರ್ಷ: ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲೇ ಹೊಡಿ ಬಡಿ!

ಠಾಣೆಯಲ್ಲಿ ಬಿದ್ದು ಚೀರಾಟ ಮಾಡಿದಕ್ಕೆ ಠಾಣೆಯ ಇತರೆ ಸಿಬ್ಬಂದಿ ಹೆದರಿದ್ದಾರೆ. ತಕ್ಷಣವೇ ಠಾಣೆಯ ಸಿಬ್ಬಂದಿ ಮುದಕಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ಬಳಿಕ ಯಾವುದೇ ರೀತಿಯ ವಿಷ ಪದಾರ್ಥ ಸೇವನೆ ಮಾಡಿಲ್ಲ ಎಂಬುದು ಸಾಬೀತಾಗಿದೆ. ತಕ್ಷಣವೇ ಡಿಸ್ಚಾರ್ಜ್ ಮಾಡಿ ಪೇದೆಯನ್ನು ಮನೆಗೆ ಕಳುಹಿಸಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more