ಬೆಳಗಾವಿ: ಠಾಣೆಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ ಪೊಲೀಸ್ ಪೇದೆ

ಬೆಳಗಾವಿ: ಠಾಣೆಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ ಪೊಲೀಸ್ ಪೇದೆ

Published : Jan 02, 2025, 10:26 AM IST

ಠಾಣೆಯಲ್ಲಿ ಬಿದ್ದು ಚೀರಾಟ ಮಾಡಿದಕ್ಕೆ ಠಾಣೆಯ ಇತರೆ ಸಿಬ್ಬಂದಿ ಹೆದರಿದ್ದಾರೆ. ತಕ್ಷಣವೇ ಠಾಣೆಯ ಸಿಬ್ಬಂದಿ ಮುದಕಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ಬಳಿಕ ಯಾವುದೇ ರೀತಿಯ ವಿಷ ಪದಾರ್ಥ ಸೇವನೆ ಮಾಡಿಲ್ಲ ಎಂಬುದು ಸಾಬೀತಾಗಿದೆ. 
 

ಬೆಳಗಾವಿ(ಜ.02): ನಗರದ ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ್ದಾನೆ. ಮುದಕಪ್ಪ ಉದಗಟ್ಟಿ ಆತ್ಮಹತ್ಯೆಗೆ ಯತ್ನಿಸಿದಂತೆ ಡ್ರಾಮಾ ಮಾಡಿದ್ದು, ತಕ್ಷಣವೇ ಮುದಕಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುದಕಪ್ಪ ಉದಗಟ್ಟಿ ಕಳೆದ ಎರಡು ತಿಂಗಳಿನಿಂದ ಗಸ್ತು (ಶಕ್ತಿ) ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನ ರಜೆ ಹೋಗಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಇಂದು ಬಂದೋಬಸ್ತ್ ಡ್ಯೂಟಿ ಹಾಕಿದಕ್ಕೆ ಪೇದೆ ಮುದಕಪ್ಪ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ್ದಾನೆ. 

ಕರೆಂಟ್ ವೈರ್ ಮೇಲೆ ಕುಡುಕನ ಹೊಸ ವರ್ಷ: ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲೇ ಹೊಡಿ ಬಡಿ!

ಠಾಣೆಯಲ್ಲಿ ಬಿದ್ದು ಚೀರಾಟ ಮಾಡಿದಕ್ಕೆ ಠಾಣೆಯ ಇತರೆ ಸಿಬ್ಬಂದಿ ಹೆದರಿದ್ದಾರೆ. ತಕ್ಷಣವೇ ಠಾಣೆಯ ಸಿಬ್ಬಂದಿ ಮುದಕಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ಬಳಿಕ ಯಾವುದೇ ರೀತಿಯ ವಿಷ ಪದಾರ್ಥ ಸೇವನೆ ಮಾಡಿಲ್ಲ ಎಂಬುದು ಸಾಬೀತಾಗಿದೆ. ತಕ್ಷಣವೇ ಡಿಸ್ಚಾರ್ಜ್ ಮಾಡಿ ಪೇದೆಯನ್ನು ಮನೆಗೆ ಕಳುಹಿಸಲಾಗಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more