ಬೆಂಗಳೂರಲ್ಲಿ ನಡೆಯುತ್ತಿದೆಯಾ ಮಕ್ಕಳ ಮತಾಂತರ..? ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೇಲೆ ಆರೋಪ!

ಬೆಂಗಳೂರಲ್ಲಿ ನಡೆಯುತ್ತಿದೆಯಾ ಮಕ್ಕಳ ಮತಾಂತರ..? ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೇಲೆ ಆರೋಪ!

Published : May 24, 2024, 01:56 PM IST

ಕಳೆದ ನಾಲ್ಕು ತಿಂಗಳಿನಿಂದ ಮಕ್ಕಳ ಜೊತೆ ಮಾತನಾಡಿಸಿರಲಿಲ್ಲ
ಇದೀಗ ಮಕ್ಕಳು ಬೇಕು ಎಂದು ಪಟ್ಟು ಹಿಡಿದಿರುವ ತಾಯಿ ಕಮಲ
3 ಲಕ್ಷ ಕೊಟ್ರೆ ಮಕ್ಕಳನ್ನ ಬಿಡುವುದಾಗಿ ಬೆದರಿಕೆ ಹಾಕಿದ ಆರೋಪ

ಪಶ್ಚಿಮ ಬಂಗಾಳ(West Bengal) ಮೂಲದ ಕುಟುಂಬದ ಮೇಲೆ ಮತಾಂತರದ ಆರೋಪ(Conversion Allegation) ಕೇಳಿಬಂದಿದ್ದು, ಮಕ್ಕಳನ್ನ(Children) ಮತಾಂತರ ಮಾಡಿ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ 14 ವರ್ಷಗಳ ಹಿಂದೆ ಮತಾಂತರ ಮಾಡಿರುವ ಆರೋಪ ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ಇಬ್ಬರು ಮಕ್ಕಳನ್ನು ಮಹಿಳೆ ಕರೆದೊಯ್ದಿದ್ದರು. ಓದಿಸುವುದಾಗಿ ಮಂಜು ಎಂಬ ಮಹಿಳೆ(Woman) ಕರೆದೊಯ್ದಿದ್ದರು. ಕಮಲ ಎಂಬುವವರ ಮಕ್ಕಳನ್ನ ಕರೆದೊಯ್ದಿದ್ದು, ಪೋಷಕರ ಒಪ್ಪಿಗೆ ಇಲ್ಲದಿದ್ರೂ ಮಕ್ಕಳನ್ನ ಕರೆದೊಯ್ದಿದ್ದರು ಎನ್ನಲಾಗ್ತಿದೆ. 18 ವರ್ಷದ ಮಗಳು ಹಾಗೂ 5 ವರ್ಷದ ಬಾಲಕಿಯನ್ನು ಕರೆದೊಯ್ಯಲಾಗಿದೆಯಂತೆ. ಕಳೆದ ನಾಲ್ಕು ತಿಂಗಳಿನಿಂದ ಮಕ್ಕಳ ಜೊತೆ ಮಾತನಾಡಿಸಿರಲಿಲ್ಲ. ಇದೀಗ ಮಕ್ಕಳು ಬೇಕು ಎಂದು ತಾಯಿ ಕಮಲ ಪಟ್ಟು ಹಿಡಿದಿದ್ದಾರೆ. ವಿಧಾನಸೌಧ ಪೊಲೀಸರ ನೆರವಿನಿಂದ ಮಕ್ಕಳನ್ನ ಪೋಷಕರು ಪತ್ತೆ ಹಚ್ಚಿದ್ದಾರೆ. 3 ಲಕ್ಷ ಕೊಟ್ರೆ ಮಕ್ಕಳನ್ನ ಬಿಡುವುದಾಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸದ್ಯ ಅಪೇಕ್ಷಾ ಎಂಬ NGO ವಶದಲ್ಲಿರುವ ಇಬ್ಬರು ಮಕ್ಕಳು, ಮಕ್ಕಳನ್ನು  ಎನ್ ಜಿ ಓ ವಶಕ್ಕೆ ಒಪ್ಪಿಸಿರುವ ಪೊಲೀಸರು.

ಇದನ್ನೂ ವೀಕ್ಷಿಸಿ:  ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more