ಬೆಂಗಳೂರಲ್ಲಿ ನಡೆಯುತ್ತಿದೆಯಾ ಮಕ್ಕಳ ಮತಾಂತರ..? ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೇಲೆ ಆರೋಪ!

ಬೆಂಗಳೂರಲ್ಲಿ ನಡೆಯುತ್ತಿದೆಯಾ ಮಕ್ಕಳ ಮತಾಂತರ..? ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೇಲೆ ಆರೋಪ!

Published : May 24, 2024, 01:56 PM IST

ಕಳೆದ ನಾಲ್ಕು ತಿಂಗಳಿನಿಂದ ಮಕ್ಕಳ ಜೊತೆ ಮಾತನಾಡಿಸಿರಲಿಲ್ಲ
ಇದೀಗ ಮಕ್ಕಳು ಬೇಕು ಎಂದು ಪಟ್ಟು ಹಿಡಿದಿರುವ ತಾಯಿ ಕಮಲ
3 ಲಕ್ಷ ಕೊಟ್ರೆ ಮಕ್ಕಳನ್ನ ಬಿಡುವುದಾಗಿ ಬೆದರಿಕೆ ಹಾಕಿದ ಆರೋಪ

ಪಶ್ಚಿಮ ಬಂಗಾಳ(West Bengal) ಮೂಲದ ಕುಟುಂಬದ ಮೇಲೆ ಮತಾಂತರದ ಆರೋಪ(Conversion Allegation) ಕೇಳಿಬಂದಿದ್ದು, ಮಕ್ಕಳನ್ನ(Children) ಮತಾಂತರ ಮಾಡಿ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ 14 ವರ್ಷಗಳ ಹಿಂದೆ ಮತಾಂತರ ಮಾಡಿರುವ ಆರೋಪ ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ಇಬ್ಬರು ಮಕ್ಕಳನ್ನು ಮಹಿಳೆ ಕರೆದೊಯ್ದಿದ್ದರು. ಓದಿಸುವುದಾಗಿ ಮಂಜು ಎಂಬ ಮಹಿಳೆ(Woman) ಕರೆದೊಯ್ದಿದ್ದರು. ಕಮಲ ಎಂಬುವವರ ಮಕ್ಕಳನ್ನ ಕರೆದೊಯ್ದಿದ್ದು, ಪೋಷಕರ ಒಪ್ಪಿಗೆ ಇಲ್ಲದಿದ್ರೂ ಮಕ್ಕಳನ್ನ ಕರೆದೊಯ್ದಿದ್ದರು ಎನ್ನಲಾಗ್ತಿದೆ. 18 ವರ್ಷದ ಮಗಳು ಹಾಗೂ 5 ವರ್ಷದ ಬಾಲಕಿಯನ್ನು ಕರೆದೊಯ್ಯಲಾಗಿದೆಯಂತೆ. ಕಳೆದ ನಾಲ್ಕು ತಿಂಗಳಿನಿಂದ ಮಕ್ಕಳ ಜೊತೆ ಮಾತನಾಡಿಸಿರಲಿಲ್ಲ. ಇದೀಗ ಮಕ್ಕಳು ಬೇಕು ಎಂದು ತಾಯಿ ಕಮಲ ಪಟ್ಟು ಹಿಡಿದಿದ್ದಾರೆ. ವಿಧಾನಸೌಧ ಪೊಲೀಸರ ನೆರವಿನಿಂದ ಮಕ್ಕಳನ್ನ ಪೋಷಕರು ಪತ್ತೆ ಹಚ್ಚಿದ್ದಾರೆ. 3 ಲಕ್ಷ ಕೊಟ್ರೆ ಮಕ್ಕಳನ್ನ ಬಿಡುವುದಾಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸದ್ಯ ಅಪೇಕ್ಷಾ ಎಂಬ NGO ವಶದಲ್ಲಿರುವ ಇಬ್ಬರು ಮಕ್ಕಳು, ಮಕ್ಕಳನ್ನು  ಎನ್ ಜಿ ಓ ವಶಕ್ಕೆ ಒಪ್ಪಿಸಿರುವ ಪೊಲೀಸರು.

ಇದನ್ನೂ ವೀಕ್ಷಿಸಿ:  ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more