ಬೆಂಗಳೂರಲ್ಲಿ ನಡೆಯುತ್ತಿದೆಯಾ ಮಕ್ಕಳ ಮತಾಂತರ..? ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೇಲೆ ಆರೋಪ!

ಬೆಂಗಳೂರಲ್ಲಿ ನಡೆಯುತ್ತಿದೆಯಾ ಮಕ್ಕಳ ಮತಾಂತರ..? ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೇಲೆ ಆರೋಪ!

Published : May 24, 2024, 01:56 PM IST

ಕಳೆದ ನಾಲ್ಕು ತಿಂಗಳಿನಿಂದ ಮಕ್ಕಳ ಜೊತೆ ಮಾತನಾಡಿಸಿರಲಿಲ್ಲ
ಇದೀಗ ಮಕ್ಕಳು ಬೇಕು ಎಂದು ಪಟ್ಟು ಹಿಡಿದಿರುವ ತಾಯಿ ಕಮಲ
3 ಲಕ್ಷ ಕೊಟ್ರೆ ಮಕ್ಕಳನ್ನ ಬಿಡುವುದಾಗಿ ಬೆದರಿಕೆ ಹಾಕಿದ ಆರೋಪ

ಪಶ್ಚಿಮ ಬಂಗಾಳ(West Bengal) ಮೂಲದ ಕುಟುಂಬದ ಮೇಲೆ ಮತಾಂತರದ ಆರೋಪ(Conversion Allegation) ಕೇಳಿಬಂದಿದ್ದು, ಮಕ್ಕಳನ್ನ(Children) ಮತಾಂತರ ಮಾಡಿ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ 14 ವರ್ಷಗಳ ಹಿಂದೆ ಮತಾಂತರ ಮಾಡಿರುವ ಆರೋಪ ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ಇಬ್ಬರು ಮಕ್ಕಳನ್ನು ಮಹಿಳೆ ಕರೆದೊಯ್ದಿದ್ದರು. ಓದಿಸುವುದಾಗಿ ಮಂಜು ಎಂಬ ಮಹಿಳೆ(Woman) ಕರೆದೊಯ್ದಿದ್ದರು. ಕಮಲ ಎಂಬುವವರ ಮಕ್ಕಳನ್ನ ಕರೆದೊಯ್ದಿದ್ದು, ಪೋಷಕರ ಒಪ್ಪಿಗೆ ಇಲ್ಲದಿದ್ರೂ ಮಕ್ಕಳನ್ನ ಕರೆದೊಯ್ದಿದ್ದರು ಎನ್ನಲಾಗ್ತಿದೆ. 18 ವರ್ಷದ ಮಗಳು ಹಾಗೂ 5 ವರ್ಷದ ಬಾಲಕಿಯನ್ನು ಕರೆದೊಯ್ಯಲಾಗಿದೆಯಂತೆ. ಕಳೆದ ನಾಲ್ಕು ತಿಂಗಳಿನಿಂದ ಮಕ್ಕಳ ಜೊತೆ ಮಾತನಾಡಿಸಿರಲಿಲ್ಲ. ಇದೀಗ ಮಕ್ಕಳು ಬೇಕು ಎಂದು ತಾಯಿ ಕಮಲ ಪಟ್ಟು ಹಿಡಿದಿದ್ದಾರೆ. ವಿಧಾನಸೌಧ ಪೊಲೀಸರ ನೆರವಿನಿಂದ ಮಕ್ಕಳನ್ನ ಪೋಷಕರು ಪತ್ತೆ ಹಚ್ಚಿದ್ದಾರೆ. 3 ಲಕ್ಷ ಕೊಟ್ರೆ ಮಕ್ಕಳನ್ನ ಬಿಡುವುದಾಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸದ್ಯ ಅಪೇಕ್ಷಾ ಎಂಬ NGO ವಶದಲ್ಲಿರುವ ಇಬ್ಬರು ಮಕ್ಕಳು, ಮಕ್ಕಳನ್ನು  ಎನ್ ಜಿ ಓ ವಶಕ್ಕೆ ಒಪ್ಪಿಸಿರುವ ಪೊಲೀಸರು.

ಇದನ್ನೂ ವೀಕ್ಷಿಸಿ:  ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more