ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

Published : Apr 26, 2020, 04:11 PM ISTUpdated : Apr 26, 2020, 04:12 PM IST

ಕೊರೋನಾ ವಿರುದ್ಧದ ಹೋರಾಟ/ ನಿಲ್ಲದ ಪಾದರಾಯನಪುರ ಪುಂಡರ ಪುಂಟಾಟ/ ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರ ಕಿರಿಕ್/ ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.

ಬೆಂಗಳೂರು( ಏ. 26)   ಮಾಡಿದ ಕೆಟ್ಟ ಕೆಲಸಕ್ಕೆ ಇವರನ್ನು ಬಂಧನ ಮಾಡಲಾಗಿದೆ. ಕೊರೋನಾ ಆತಂಕ ಒಂದು ಕಡೆ ಹೆಚ್ಚಾಗುತ್ತಲೇ ಇದೆ. ಆದರೆ ಇವರಿಗೆ ಮಾತ್ರ ಬಿರಿಯಾನಿ ಬೇಕಂತೆ!

ರಾಮನಗರದಿಂದ ಹಜ್ ಭವನಕ್ಕೆ ಕರೆದು ತಂದಿದ್ದರೂ ಇವರ ಕಿರಿಕ್ ಕಡಿಮೆ ಆಗಿಲ್ಲ.  ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರು ಕಿರಿಕ್ ಮಾಡಿದ್ದಾರೆ. ಊಟದ ಮೆನ್ಯು ಬದಲಿಸುವಂತೆ ತಾಕೀತು ಮಾಡಿದ್ದಾರೆ!

ತಬ್ಲಿಘಿ ಜಮಾತ್ ಪ್ರಶ್ನಿಸಿದರೆ ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಿದಂತಾ?

"ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.."ಅಂತ ಡಿಮ್ಯಾಂಡ್ ಇಟ್ಟಿದ್ದಾರೆ.  ಬೆಳಿಗ್ಗೆ ಎಲ್ಲ ಸೋಂಕಿತರಿಗೂ ಒಂದೇ ಮಾದರಿಯ ತಿಂಡಿ-ಊಟದ ವ್ಯವಸ್ಥೆ ಮಾಡಲಾಗಿತ್ತು.  ಆದರೆ ಪಾದರಾಯನಪುರ‌ ಪುಂಡರು ಬಿರಿಯಾನಿಯೇ ಬೇಕು ಅಂತ ಹಠ ಹಿಡಿದಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಈ ವಿಷಯ ತಿಳಿಸ್ತಿವಿ ಈಗ ಇದೇ ತಿನ್ನಿ ಅಂತ ಸಿಬ್ಬಂದಿ ಹೇಳಿದ್ದಾರೆ.  ಆದರೆ ಪುಂಡರ ಹಾವಳಿಗೆ ಕೆಲಹೊತ್ತು ಸಿಬ್ಬಂದಿ ಕಕ್ಕಾಬಿಕ್ಕಿಯಾಗುವಂತಹ ಸ್ಥಿತಿ ನಿರ್ಮಾಣ ಆಗಿತ್ತು. 

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಪಾದರಾಯನಪುರಕ್ಕೆ ತೆರಳಿದ್ದ ವೈದ್ಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಹಲ್ಲೆ ಮಾಡಿದ್ದರು. ಹಲ್ಲೆಕೋರರನ್ನು ಬಂಧಿಸಿದ ಪೊಲೀಸರು ಅವರನ್ನು ರಾಮನಗರ ಕಾರಾಗೃಹಕ್ಕೆ ಕಳಿಸಿದ್ದರು. ಆದರೆ ಗಲಭೆಕೋರರಲ್ಲಿ ಕೆಲವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು. 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?