ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

Published : Apr 26, 2020, 04:11 PM ISTUpdated : Apr 26, 2020, 04:12 PM IST

ಕೊರೋನಾ ವಿರುದ್ಧದ ಹೋರಾಟ/ ನಿಲ್ಲದ ಪಾದರಾಯನಪುರ ಪುಂಡರ ಪುಂಟಾಟ/ ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರ ಕಿರಿಕ್/ ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.

ಬೆಂಗಳೂರು( ಏ. 26)   ಮಾಡಿದ ಕೆಟ್ಟ ಕೆಲಸಕ್ಕೆ ಇವರನ್ನು ಬಂಧನ ಮಾಡಲಾಗಿದೆ. ಕೊರೋನಾ ಆತಂಕ ಒಂದು ಕಡೆ ಹೆಚ್ಚಾಗುತ್ತಲೇ ಇದೆ. ಆದರೆ ಇವರಿಗೆ ಮಾತ್ರ ಬಿರಿಯಾನಿ ಬೇಕಂತೆ!

ರಾಮನಗರದಿಂದ ಹಜ್ ಭವನಕ್ಕೆ ಕರೆದು ತಂದಿದ್ದರೂ ಇವರ ಕಿರಿಕ್ ಕಡಿಮೆ ಆಗಿಲ್ಲ.  ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರು ಕಿರಿಕ್ ಮಾಡಿದ್ದಾರೆ. ಊಟದ ಮೆನ್ಯು ಬದಲಿಸುವಂತೆ ತಾಕೀತು ಮಾಡಿದ್ದಾರೆ!

ತಬ್ಲಿಘಿ ಜಮಾತ್ ಪ್ರಶ್ನಿಸಿದರೆ ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಿದಂತಾ?

"ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.."ಅಂತ ಡಿಮ್ಯಾಂಡ್ ಇಟ್ಟಿದ್ದಾರೆ.  ಬೆಳಿಗ್ಗೆ ಎಲ್ಲ ಸೋಂಕಿತರಿಗೂ ಒಂದೇ ಮಾದರಿಯ ತಿಂಡಿ-ಊಟದ ವ್ಯವಸ್ಥೆ ಮಾಡಲಾಗಿತ್ತು.  ಆದರೆ ಪಾದರಾಯನಪುರ‌ ಪುಂಡರು ಬಿರಿಯಾನಿಯೇ ಬೇಕು ಅಂತ ಹಠ ಹಿಡಿದಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಈ ವಿಷಯ ತಿಳಿಸ್ತಿವಿ ಈಗ ಇದೇ ತಿನ್ನಿ ಅಂತ ಸಿಬ್ಬಂದಿ ಹೇಳಿದ್ದಾರೆ.  ಆದರೆ ಪುಂಡರ ಹಾವಳಿಗೆ ಕೆಲಹೊತ್ತು ಸಿಬ್ಬಂದಿ ಕಕ್ಕಾಬಿಕ್ಕಿಯಾಗುವಂತಹ ಸ್ಥಿತಿ ನಿರ್ಮಾಣ ಆಗಿತ್ತು. 

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಪಾದರಾಯನಪುರಕ್ಕೆ ತೆರಳಿದ್ದ ವೈದ್ಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಹಲ್ಲೆ ಮಾಡಿದ್ದರು. ಹಲ್ಲೆಕೋರರನ್ನು ಬಂಧಿಸಿದ ಪೊಲೀಸರು ಅವರನ್ನು ರಾಮನಗರ ಕಾರಾಗೃಹಕ್ಕೆ ಕಳಿಸಿದ್ದರು. ಆದರೆ ಗಲಭೆಕೋರರಲ್ಲಿ ಕೆಲವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!