ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

Published : Apr 26, 2020, 04:11 PM ISTUpdated : Apr 26, 2020, 04:12 PM IST

ಕೊರೋನಾ ವಿರುದ್ಧದ ಹೋರಾಟ/ ನಿಲ್ಲದ ಪಾದರಾಯನಪುರ ಪುಂಡರ ಪುಂಟಾಟ/ ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರ ಕಿರಿಕ್/ ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.

ಬೆಂಗಳೂರು( ಏ. 26)   ಮಾಡಿದ ಕೆಟ್ಟ ಕೆಲಸಕ್ಕೆ ಇವರನ್ನು ಬಂಧನ ಮಾಡಲಾಗಿದೆ. ಕೊರೋನಾ ಆತಂಕ ಒಂದು ಕಡೆ ಹೆಚ್ಚಾಗುತ್ತಲೇ ಇದೆ. ಆದರೆ ಇವರಿಗೆ ಮಾತ್ರ ಬಿರಿಯಾನಿ ಬೇಕಂತೆ!

ರಾಮನಗರದಿಂದ ಹಜ್ ಭವನಕ್ಕೆ ಕರೆದು ತಂದಿದ್ದರೂ ಇವರ ಕಿರಿಕ್ ಕಡಿಮೆ ಆಗಿಲ್ಲ.  ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರು ಕಿರಿಕ್ ಮಾಡಿದ್ದಾರೆ. ಊಟದ ಮೆನ್ಯು ಬದಲಿಸುವಂತೆ ತಾಕೀತು ಮಾಡಿದ್ದಾರೆ!

ತಬ್ಲಿಘಿ ಜಮಾತ್ ಪ್ರಶ್ನಿಸಿದರೆ ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಿದಂತಾ?

"ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.."ಅಂತ ಡಿಮ್ಯಾಂಡ್ ಇಟ್ಟಿದ್ದಾರೆ.  ಬೆಳಿಗ್ಗೆ ಎಲ್ಲ ಸೋಂಕಿತರಿಗೂ ಒಂದೇ ಮಾದರಿಯ ತಿಂಡಿ-ಊಟದ ವ್ಯವಸ್ಥೆ ಮಾಡಲಾಗಿತ್ತು.  ಆದರೆ ಪಾದರಾಯನಪುರ‌ ಪುಂಡರು ಬಿರಿಯಾನಿಯೇ ಬೇಕು ಅಂತ ಹಠ ಹಿಡಿದಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಈ ವಿಷಯ ತಿಳಿಸ್ತಿವಿ ಈಗ ಇದೇ ತಿನ್ನಿ ಅಂತ ಸಿಬ್ಬಂದಿ ಹೇಳಿದ್ದಾರೆ.  ಆದರೆ ಪುಂಡರ ಹಾವಳಿಗೆ ಕೆಲಹೊತ್ತು ಸಿಬ್ಬಂದಿ ಕಕ್ಕಾಬಿಕ್ಕಿಯಾಗುವಂತಹ ಸ್ಥಿತಿ ನಿರ್ಮಾಣ ಆಗಿತ್ತು. 

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಪಾದರಾಯನಪುರಕ್ಕೆ ತೆರಳಿದ್ದ ವೈದ್ಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಹಲ್ಲೆ ಮಾಡಿದ್ದರು. ಹಲ್ಲೆಕೋರರನ್ನು ಬಂಧಿಸಿದ ಪೊಲೀಸರು ಅವರನ್ನು ರಾಮನಗರ ಕಾರಾಗೃಹಕ್ಕೆ ಕಳಿಸಿದ್ದರು. ಆದರೆ ಗಲಭೆಕೋರರಲ್ಲಿ ಕೆಲವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!