ಅಯ್ಯಯ್ಯೋ..! JCB ಮೂಲಕ ಸೋಂಕಿತೆಯ ಶವ ಸಂಸ್ಕಾರ..!

ಅಯ್ಯಯ್ಯೋ..! JCB ಮೂಲಕ ಸೋಂಕಿತೆಯ ಶವ ಸಂಸ್ಕಾರ..!

Suvarna News   | Asianet News
Published : Jul 01, 2020, 12:03 PM IST

ಕೊರೋನಾದಿಂದ ಮೃತಪಟ್ಟ ಸೋಂಕಿತೆಯನ್ನು ಜೆಸಿಬಿಯಲ್ಲಿ ತಂದು ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ. ಅಧಿಕಾರಿಗಳ ಸಮ್ಮುಖದಲ್ಲೇ ಈ ಅವಘಡ ನಡೆದಿದೆ. ಕೊರೋನಾದಿಂದ ಮೃತಪಟ್ಟ ಅಜ್ಜಿ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ.

ದಾವಣಗೆರೆ(ಜು.01): ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ಮಾಡಲು ಒಂದು ವಿಧಿವಿಧಾನಗಳಿವೆ. ಬಳ್ಳಾರಿಯಲ್ಲಿ ಒಂದೇ ಗುಂಡಿಯಲ್ಲಿ 8 ಶವಗಳನ್ನು ತ್ಯಾಜ್ಯದ ರೀತಿಯಲ್ಲಿ ವಿಲೇವಾರಿ ಮಾಡಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ಕೊರೋನಾದಿಂದ ಮೃತಪಟ್ಟ ಸೋಂಕಿತೆಯನ್ನು ಜೆಸಿಬಿಯಲ್ಲಿ ತಂದು ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ. ಅಧಿಕಾರಿಗಳ ಸಮ್ಮುಖದಲ್ಲೇ ಈ ಅವಘಡ ನಡೆದಿದೆ. ಕೊರೋನಾದಿಂದ ಮೃತಪಟ್ಟ ಅಜ್ಜಿ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ.

ಚನ್ನಗಿರಿಯಲ್ಲಿ ಕೊರೋನಾದಿಂದ ಮೃತಪಟ್ಟ ಮಹಿಳೆ ಶವಸಂಸ್ಕಾರ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.  
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!