ಅಯ್ಯಯ್ಯೋ..! JCB ಮೂಲಕ ಸೋಂಕಿತೆಯ ಶವ ಸಂಸ್ಕಾರ..!

ಅಯ್ಯಯ್ಯೋ..! JCB ಮೂಲಕ ಸೋಂಕಿತೆಯ ಶವ ಸಂಸ್ಕಾರ..!

Published : Jul 01, 2020, 12:03 PM IST

ಕೊರೋನಾದಿಂದ ಮೃತಪಟ್ಟ ಸೋಂಕಿತೆಯನ್ನು ಜೆಸಿಬಿಯಲ್ಲಿ ತಂದು ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ. ಅಧಿಕಾರಿಗಳ ಸಮ್ಮುಖದಲ್ಲೇ ಈ ಅವಘಡ ನಡೆದಿದೆ. ಕೊರೋನಾದಿಂದ ಮೃತಪಟ್ಟ ಅಜ್ಜಿ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ.

ದಾವಣಗೆರೆ(ಜು.01): ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ಮಾಡಲು ಒಂದು ವಿಧಿವಿಧಾನಗಳಿವೆ. ಬಳ್ಳಾರಿಯಲ್ಲಿ ಒಂದೇ ಗುಂಡಿಯಲ್ಲಿ 8 ಶವಗಳನ್ನು ತ್ಯಾಜ್ಯದ ರೀತಿಯಲ್ಲಿ ವಿಲೇವಾರಿ ಮಾಡಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ಕೊರೋನಾದಿಂದ ಮೃತಪಟ್ಟ ಸೋಂಕಿತೆಯನ್ನು ಜೆಸಿಬಿಯಲ್ಲಿ ತಂದು ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ. ಅಧಿಕಾರಿಗಳ ಸಮ್ಮುಖದಲ್ಲೇ ಈ ಅವಘಡ ನಡೆದಿದೆ. ಕೊರೋನಾದಿಂದ ಮೃತಪಟ್ಟ ಅಜ್ಜಿ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ.

ಚನ್ನಗಿರಿಯಲ್ಲಿ ಕೊರೋನಾದಿಂದ ಮೃತಪಟ್ಟ ಮಹಿಳೆ ಶವಸಂಸ್ಕಾರ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.  
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?