ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

Published : Jun 17, 2023, 11:12 AM IST

ಸೆನ್ಸೇಷನ್ ಹುಟ್ಟಿಸಿದ್ದ ಕೇಸ್‌ನಲ್ಲಿ ಖುಲಾಸೆ ಸಿಕ್ಕಿದ್ದೇಗೆ..?
11 ವರ್ಷದ ಹಿಂದೆ ಬಾಲಕಿಯನ್ನು ಉರಿದು ಮುಕ್ಕಿದ್ಯಾರು ?
ಕೇಸ್ನ ತೀರ್ಪಿನ ಬಗ್ಗೆ ಸೌಜನ್ಯ ತಾಯಿ ಏನ್ ಹೇಳ್ತಾರೆ..?

ಬರೊಬ್ಬರಿ 11 ವರ್ಷದ ಹಿಂದೆ ಕಾಲೇಜಿಗೆ ಹೋಗಿದ್ದ 17 ವರ್ಷದ ಯುವತಿ ನಾಪತ್ತೆಯಾಗಿದ್ಲು. ಮಾರನೇ ದಿನ ಆಕೆ ಹೆಣವಾಗಿ ಸಿಕ್ಕಿದ್ಲು. ಆಕೆಯನ್ನ ಯಾರೋ ಅತ್ಯಾಚಾರ ಮಾಡಿ ಕೊಲೆ ಮಾಡಿಬಿಟ್ಟಿದ್ರು. ಇದೆಲ್ಲಾ ನಡೆದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಕೂಗಳತೆ ದೂರದಲ್ಲಿ.ನಾವು ಮಾತನ್ನಾಡ್ತಿರೋದು ಸೌಜನ್ಯ ರೇಪ್ ಆ್ಯಂಡ್ ಮರ್ಡರ್ ಕೇಸ್ ಬಗ್ಗೆ. ಇಡೀ ದೇಶದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಕೇಸ್‌ನ ತೀರ್ಪು ಇವತ್ತು ಪ್ರಕಟವಾಗಿದೆ. ದೇವರಂತೆ ಪೂಜಿಸುತ್ತಿದ್ದ ವೀರೇಂದ್ರ ಹೆಗಡೆಯ ವಿರುದ್ಧವೇ ಸೌಜನ್ಯ ಹೆತ್ತವರು ಆರೋಪಿಸಿಬಿಟ್ಟಿದ್ರು. ಇದಕ್ಕೆ ಕಾರಣ ಅವರ ಮಗಳ ಕೊಲೆ ಕೇಸ್‌ನಲ್ಲಿ ಹೆಗಡೆಯವರ ಮನೆಯ ಮಗನ ಹೆಸರು ಕೇಳಿ ಬಂದಿದ್ದು. ಹಾಗಾದ್ರೆ 11 ವರ್ಷದ ಹಿಂದಿನ ಸೌಜನ್ಯ ಕೇಸ್‌ನಲ್ಲಿ ಕೋರ್ಟ್ ಏನ್ ತೀರ್ಪು ಕೊಟ್ಟಿತ್ತು..? ಈ ಕೇಸ್ನ ತನಿಖೆ ಹೇಗೆ ನಡೆದಿತ್ತು..? ಇಡೀ ದೇಶದ ನಿದ್ದೆಗೆಡಸಿದ್ದ ಸೌಜನ್ಯ ಕೇಸ್ನ ಕಂಪ್ಲೀಟ್ ಡಿಟೇಲ್ಸ್  ಇಲ್ಲಿದೆ.

ಇದನ್ನೂ ವೀಕ್ಷಿಸಿ: ಫ್ರೀ ಕೊಟ್ಟು ಆರ್ಥಿಕ ಒತ್ತಡಕ್ಕೆ ಬಿತ್ತಾ ಆ ರಾಜ್ಯ?: ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ..?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more