ಉಡುಪಿ ಕಾಲೇಜಿನ ಕೇಸ್ ತನಿಖೆ ಎಲ್ಲಿಗೆ ಬಂತು..?: ಸಣ್ಣ ಘಟನೆ ಎಂದ ಗೃಹಸಚಿವರು ಈಗ ಏನು ಹೇಳ್ತಾರೆ..?

ಉಡುಪಿ ಕಾಲೇಜಿನ ಕೇಸ್ ತನಿಖೆ ಎಲ್ಲಿಗೆ ಬಂತು..?: ಸಣ್ಣ ಘಟನೆ ಎಂದ ಗೃಹಸಚಿವರು ಈಗ ಏನು ಹೇಳ್ತಾರೆ..?

Published : Jul 29, 2023, 03:13 PM IST

ಕೋರ್ಟ್‌ಗೆ ಬಂದು ಶರಣಾದ 3 ವಿದ್ಯಾರ್ಥಿನಿಯರು..!
ಪ್ರಕರಣದ ಹಿಂದೆ PFI ಇದೆ ಎಂದ ಉಡುಪಿ ಶಾಸಕ..?
ಇನ್ನಾದ್ರೂ ಪೊಲೀಸರು ದಿಟ್ಟ ತನಿಖೆ ಕೈಗೊಳ್ತಾರಾ..?

ಉಡುಪಿ ಕಾಲೇಜಿನಲ್ಲಿ ಮೂರು ವಿದ್ಯಾರ್ಥಿನಿಯರು ಟಾಯ್ಲೆಟ್ನಲ್ಲಿ ಮೊಬೈಲ್ (Mobile)  ಬಳಿಸಿ ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಪ್ರಕರಣ ದಿನ ಕಳೆದಂತೆ ಹೆಚ್ಚು ಹೆಚ್ಚು ಹೈಪ್ ಪಡೆದುಕೊಳ್ತಿದೆ. ರಾಜಕಾರಣಿಗಳು ರಾಜಕೀಯ ಕೆಸರೆರಚಾಟದಲ್ಲಿ ಬ್ಯುಸಿಯಾಗಿದ್ರೆ, ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ(Protest) ಮುಳುಗಿವೆ. ಇನ್ನೂ ಕೇಸ್‌ನ ತನಿಖೆ ನಡೆಸುತ್ತಿರುವ ಪೊಲೀಸರ ನಡೆ ಸದ್ಯ ಎಲ್ಲರನ್ನೂ ಅನುಮಾನ ಪಡುವಂತೆ ಮಾಡಿದೆ. ಅಷ್ಟೇ ಅಲ್ಲ ಪೊಲೀಸರು(Police) ಸುಳ್ಳು ಹೇಳುತ್ತಿದ್ದಾರೆ ಅಂತೆನ್ನಿಸುತ್ತಿದೆ. ಇದೆಲ್ಲದ್ರ ಮಧ್ಯೆ ಆರೋಪಿಗಳಾಗಿರುವ ಮೂರು ವಿದ್ಯಾರ್ಥಿನಿಯರಿಗೆ ಜಾಮೀನು (bail to Students) ಮಂಜೂರಾಗಿದೆ. ಹಾಗಾದ್ರೆ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಕ್ಯಾಮರಾ ಪ್ರಕರಣ ಎಲ್ಲಿಗೆ ಬಂತು.. ಸದ್ಯ ಉಡುಪಿಯಲ್ಲಿ ಏನ್ ನಡೀತ್ತಿದೆ ಎಂಬ ಮಾಹಿತಿ ಇಲ್ಲಿದೆ..

ಇದನ್ನೂ ವೀಕ್ಷಿಸಿ:  ಮುಗಿಯಿತಾ ಶಾಸಕ Vs ಸಚಿವರ ಅಂತರ್ಯುದ್ಧ ?: ಕೈ ಶಾಸಕಾಂಗ ಸಭೆಯಲ್ಲಿ ಒಳ ಬೇಗುದಿ ಸ್ಫೋಟ..!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more