ಉಡುಪಿ ಕಾಲೇಜಿನ ಕೇಸ್ ತನಿಖೆ ಎಲ್ಲಿಗೆ ಬಂತು..?: ಸಣ್ಣ ಘಟನೆ ಎಂದ ಗೃಹಸಚಿವರು ಈಗ ಏನು ಹೇಳ್ತಾರೆ..?

ಉಡುಪಿ ಕಾಲೇಜಿನ ಕೇಸ್ ತನಿಖೆ ಎಲ್ಲಿಗೆ ಬಂತು..?: ಸಣ್ಣ ಘಟನೆ ಎಂದ ಗೃಹಸಚಿವರು ಈಗ ಏನು ಹೇಳ್ತಾರೆ..?

Published : Jul 29, 2023, 03:13 PM IST

ಕೋರ್ಟ್‌ಗೆ ಬಂದು ಶರಣಾದ 3 ವಿದ್ಯಾರ್ಥಿನಿಯರು..!
ಪ್ರಕರಣದ ಹಿಂದೆ PFI ಇದೆ ಎಂದ ಉಡುಪಿ ಶಾಸಕ..?
ಇನ್ನಾದ್ರೂ ಪೊಲೀಸರು ದಿಟ್ಟ ತನಿಖೆ ಕೈಗೊಳ್ತಾರಾ..?

ಉಡುಪಿ ಕಾಲೇಜಿನಲ್ಲಿ ಮೂರು ವಿದ್ಯಾರ್ಥಿನಿಯರು ಟಾಯ್ಲೆಟ್ನಲ್ಲಿ ಮೊಬೈಲ್ (Mobile)  ಬಳಿಸಿ ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಪ್ರಕರಣ ದಿನ ಕಳೆದಂತೆ ಹೆಚ್ಚು ಹೆಚ್ಚು ಹೈಪ್ ಪಡೆದುಕೊಳ್ತಿದೆ. ರಾಜಕಾರಣಿಗಳು ರಾಜಕೀಯ ಕೆಸರೆರಚಾಟದಲ್ಲಿ ಬ್ಯುಸಿಯಾಗಿದ್ರೆ, ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ(Protest) ಮುಳುಗಿವೆ. ಇನ್ನೂ ಕೇಸ್‌ನ ತನಿಖೆ ನಡೆಸುತ್ತಿರುವ ಪೊಲೀಸರ ನಡೆ ಸದ್ಯ ಎಲ್ಲರನ್ನೂ ಅನುಮಾನ ಪಡುವಂತೆ ಮಾಡಿದೆ. ಅಷ್ಟೇ ಅಲ್ಲ ಪೊಲೀಸರು(Police) ಸುಳ್ಳು ಹೇಳುತ್ತಿದ್ದಾರೆ ಅಂತೆನ್ನಿಸುತ್ತಿದೆ. ಇದೆಲ್ಲದ್ರ ಮಧ್ಯೆ ಆರೋಪಿಗಳಾಗಿರುವ ಮೂರು ವಿದ್ಯಾರ್ಥಿನಿಯರಿಗೆ ಜಾಮೀನು (bail to Students) ಮಂಜೂರಾಗಿದೆ. ಹಾಗಾದ್ರೆ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಕ್ಯಾಮರಾ ಪ್ರಕರಣ ಎಲ್ಲಿಗೆ ಬಂತು.. ಸದ್ಯ ಉಡುಪಿಯಲ್ಲಿ ಏನ್ ನಡೀತ್ತಿದೆ ಎಂಬ ಮಾಹಿತಿ ಇಲ್ಲಿದೆ..

ಇದನ್ನೂ ವೀಕ್ಷಿಸಿ:  ಮುಗಿಯಿತಾ ಶಾಸಕ Vs ಸಚಿವರ ಅಂತರ್ಯುದ್ಧ ?: ಕೈ ಶಾಸಕಾಂಗ ಸಭೆಯಲ್ಲಿ ಒಳ ಬೇಗುದಿ ಸ್ಫೋಟ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more