ಉಡುಪಿ ಕಾಲೇಜಿನ ಕೇಸ್ ತನಿಖೆ ಎಲ್ಲಿಗೆ ಬಂತು..?: ಸಣ್ಣ ಘಟನೆ ಎಂದ ಗೃಹಸಚಿವರು ಈಗ ಏನು ಹೇಳ್ತಾರೆ..?

ಉಡುಪಿ ಕಾಲೇಜಿನ ಕೇಸ್ ತನಿಖೆ ಎಲ್ಲಿಗೆ ಬಂತು..?: ಸಣ್ಣ ಘಟನೆ ಎಂದ ಗೃಹಸಚಿವರು ಈಗ ಏನು ಹೇಳ್ತಾರೆ..?

Published : Jul 29, 2023, 03:13 PM IST

ಕೋರ್ಟ್‌ಗೆ ಬಂದು ಶರಣಾದ 3 ವಿದ್ಯಾರ್ಥಿನಿಯರು..!
ಪ್ರಕರಣದ ಹಿಂದೆ PFI ಇದೆ ಎಂದ ಉಡುಪಿ ಶಾಸಕ..?
ಇನ್ನಾದ್ರೂ ಪೊಲೀಸರು ದಿಟ್ಟ ತನಿಖೆ ಕೈಗೊಳ್ತಾರಾ..?

ಉಡುಪಿ ಕಾಲೇಜಿನಲ್ಲಿ ಮೂರು ವಿದ್ಯಾರ್ಥಿನಿಯರು ಟಾಯ್ಲೆಟ್ನಲ್ಲಿ ಮೊಬೈಲ್ (Mobile)  ಬಳಿಸಿ ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಪ್ರಕರಣ ದಿನ ಕಳೆದಂತೆ ಹೆಚ್ಚು ಹೆಚ್ಚು ಹೈಪ್ ಪಡೆದುಕೊಳ್ತಿದೆ. ರಾಜಕಾರಣಿಗಳು ರಾಜಕೀಯ ಕೆಸರೆರಚಾಟದಲ್ಲಿ ಬ್ಯುಸಿಯಾಗಿದ್ರೆ, ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ(Protest) ಮುಳುಗಿವೆ. ಇನ್ನೂ ಕೇಸ್‌ನ ತನಿಖೆ ನಡೆಸುತ್ತಿರುವ ಪೊಲೀಸರ ನಡೆ ಸದ್ಯ ಎಲ್ಲರನ್ನೂ ಅನುಮಾನ ಪಡುವಂತೆ ಮಾಡಿದೆ. ಅಷ್ಟೇ ಅಲ್ಲ ಪೊಲೀಸರು(Police) ಸುಳ್ಳು ಹೇಳುತ್ತಿದ್ದಾರೆ ಅಂತೆನ್ನಿಸುತ್ತಿದೆ. ಇದೆಲ್ಲದ್ರ ಮಧ್ಯೆ ಆರೋಪಿಗಳಾಗಿರುವ ಮೂರು ವಿದ್ಯಾರ್ಥಿನಿಯರಿಗೆ ಜಾಮೀನು (bail to Students) ಮಂಜೂರಾಗಿದೆ. ಹಾಗಾದ್ರೆ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಕ್ಯಾಮರಾ ಪ್ರಕರಣ ಎಲ್ಲಿಗೆ ಬಂತು.. ಸದ್ಯ ಉಡುಪಿಯಲ್ಲಿ ಏನ್ ನಡೀತ್ತಿದೆ ಎಂಬ ಮಾಹಿತಿ ಇಲ್ಲಿದೆ..

ಇದನ್ನೂ ವೀಕ್ಷಿಸಿ:  ಮುಗಿಯಿತಾ ಶಾಸಕ Vs ಸಚಿವರ ಅಂತರ್ಯುದ್ಧ ?: ಕೈ ಶಾಸಕಾಂಗ ಸಭೆಯಲ್ಲಿ ಒಳ ಬೇಗುದಿ ಸ್ಫೋಟ..!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more