ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

Published : Jan 22, 2023, 02:30 PM ISTUpdated : Jan 22, 2023, 02:50 PM IST

ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿರುವ ಮಾಫಿಯಾ ಬಗ್ಗೆ ಕವರ್‌ ಸ್ಟೋರಿ ತಂಡ ಕಾರ್ಯಾಚರಣೆ ಮಾಡಿದೆ.
 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನಿಟುಹಳ್ಳಿ ಹಾಗೂ ಕೋಟೆಹಾಳ ಗ್ರಾಮಗಳ ಮಧ್ಯ ಭಾಗದಲ್ಲಿ ತುಂಗಾ ಭದ್ರ ನದಿಯ ದಡದಲ್ಲಿ ಅತಿ ದೊಡ್ಡ ಮರಳು ಮಾಫಿಯಾ ನಡೆಯುತ್ತಿದೆ. ಆ ಕೋಟೆಯೊಳಗೆ ಕವರ್‌ ಸ್ಟೋರಿ ತಂಡ ಹೋದಾಗ ಬೆಚ್ಚಿ ಬೀಳುವು ದೃಶ್ಯ ಕಣ್ಣಿಗೆ ಬಿದ್ದಿತ್ತು. ಈ ಅಕ್ರಮ  ಮರಳು ಗಣಿಗಾರಿಕೆ ಬಗ್ಗೆ ಸಾಕಷ್ಟು ಸಾಕ್ಷಿ ಸಿಕ್ಕಿದ್ದು, ಶೇಖರಣೆ ಮಾಡಿದಂತ ಮರಳನ್ನು ಒಂದು ಕಡೆ ಇಂದ ಮತ್ತೊಂದು ಕಡೆ ಸಾಗಾಣಿಕೆ ಮಾಡಲಾಗುತ್ತಿದೆ. ದಿನದ 24ಗಂಟೆ ಕಾಲವೂ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ತುಂಗಾಭದ್ರ ನದಿಗೆ ಸಾಕಷ್ಟು ಅಪಾಯ ಬಂದಿದೆ. ತುಂಗಾಭದ್ರ ನದಿಯ ಒಡಲನ್ನು ಬರಿದು ಮಾಡುತ್ತಿದ್ದಾರೆ.

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more