ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

Published : Jan 22, 2023, 02:30 PM ISTUpdated : Jan 22, 2023, 02:50 PM IST

ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿರುವ ಮಾಫಿಯಾ ಬಗ್ಗೆ ಕವರ್‌ ಸ್ಟೋರಿ ತಂಡ ಕಾರ್ಯಾಚರಣೆ ಮಾಡಿದೆ.
 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನಿಟುಹಳ್ಳಿ ಹಾಗೂ ಕೋಟೆಹಾಳ ಗ್ರಾಮಗಳ ಮಧ್ಯ ಭಾಗದಲ್ಲಿ ತುಂಗಾ ಭದ್ರ ನದಿಯ ದಡದಲ್ಲಿ ಅತಿ ದೊಡ್ಡ ಮರಳು ಮಾಫಿಯಾ ನಡೆಯುತ್ತಿದೆ. ಆ ಕೋಟೆಯೊಳಗೆ ಕವರ್‌ ಸ್ಟೋರಿ ತಂಡ ಹೋದಾಗ ಬೆಚ್ಚಿ ಬೀಳುವು ದೃಶ್ಯ ಕಣ್ಣಿಗೆ ಬಿದ್ದಿತ್ತು. ಈ ಅಕ್ರಮ  ಮರಳು ಗಣಿಗಾರಿಕೆ ಬಗ್ಗೆ ಸಾಕಷ್ಟು ಸಾಕ್ಷಿ ಸಿಕ್ಕಿದ್ದು, ಶೇಖರಣೆ ಮಾಡಿದಂತ ಮರಳನ್ನು ಒಂದು ಕಡೆ ಇಂದ ಮತ್ತೊಂದು ಕಡೆ ಸಾಗಾಣಿಕೆ ಮಾಡಲಾಗುತ್ತಿದೆ. ದಿನದ 24ಗಂಟೆ ಕಾಲವೂ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ತುಂಗಾಭದ್ರ ನದಿಗೆ ಸಾಕಷ್ಟು ಅಪಾಯ ಬಂದಿದೆ. ತುಂಗಾಭದ್ರ ನದಿಯ ಒಡಲನ್ನು ಬರಿದು ಮಾಡುತ್ತಿದ್ದಾರೆ.

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more