ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

Published : Jan 22, 2023, 02:30 PM ISTUpdated : Jan 22, 2023, 02:50 PM IST

ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿರುವ ಮಾಫಿಯಾ ಬಗ್ಗೆ ಕವರ್‌ ಸ್ಟೋರಿ ತಂಡ ಕಾರ್ಯಾಚರಣೆ ಮಾಡಿದೆ.
 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನಿಟುಹಳ್ಳಿ ಹಾಗೂ ಕೋಟೆಹಾಳ ಗ್ರಾಮಗಳ ಮಧ್ಯ ಭಾಗದಲ್ಲಿ ತುಂಗಾ ಭದ್ರ ನದಿಯ ದಡದಲ್ಲಿ ಅತಿ ದೊಡ್ಡ ಮರಳು ಮಾಫಿಯಾ ನಡೆಯುತ್ತಿದೆ. ಆ ಕೋಟೆಯೊಳಗೆ ಕವರ್‌ ಸ್ಟೋರಿ ತಂಡ ಹೋದಾಗ ಬೆಚ್ಚಿ ಬೀಳುವು ದೃಶ್ಯ ಕಣ್ಣಿಗೆ ಬಿದ್ದಿತ್ತು. ಈ ಅಕ್ರಮ  ಮರಳು ಗಣಿಗಾರಿಕೆ ಬಗ್ಗೆ ಸಾಕಷ್ಟು ಸಾಕ್ಷಿ ಸಿಕ್ಕಿದ್ದು, ಶೇಖರಣೆ ಮಾಡಿದಂತ ಮರಳನ್ನು ಒಂದು ಕಡೆ ಇಂದ ಮತ್ತೊಂದು ಕಡೆ ಸಾಗಾಣಿಕೆ ಮಾಡಲಾಗುತ್ತಿದೆ. ದಿನದ 24ಗಂಟೆ ಕಾಲವೂ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ತುಂಗಾಭದ್ರ ನದಿಗೆ ಸಾಕಷ್ಟು ಅಪಾಯ ಬಂದಿದೆ. ತುಂಗಾಭದ್ರ ನದಿಯ ಒಡಲನ್ನು ಬರಿದು ಮಾಡುತ್ತಿದ್ದಾರೆ.

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more