ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

Published : Jan 22, 2023, 02:30 PM ISTUpdated : Jan 22, 2023, 02:50 PM IST

ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿರುವ ಮಾಫಿಯಾ ಬಗ್ಗೆ ಕವರ್‌ ಸ್ಟೋರಿ ತಂಡ ಕಾರ್ಯಾಚರಣೆ ಮಾಡಿದೆ.
 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನಿಟುಹಳ್ಳಿ ಹಾಗೂ ಕೋಟೆಹಾಳ ಗ್ರಾಮಗಳ ಮಧ್ಯ ಭಾಗದಲ್ಲಿ ತುಂಗಾ ಭದ್ರ ನದಿಯ ದಡದಲ್ಲಿ ಅತಿ ದೊಡ್ಡ ಮರಳು ಮಾಫಿಯಾ ನಡೆಯುತ್ತಿದೆ. ಆ ಕೋಟೆಯೊಳಗೆ ಕವರ್‌ ಸ್ಟೋರಿ ತಂಡ ಹೋದಾಗ ಬೆಚ್ಚಿ ಬೀಳುವು ದೃಶ್ಯ ಕಣ್ಣಿಗೆ ಬಿದ್ದಿತ್ತು. ಈ ಅಕ್ರಮ  ಮರಳು ಗಣಿಗಾರಿಕೆ ಬಗ್ಗೆ ಸಾಕಷ್ಟು ಸಾಕ್ಷಿ ಸಿಕ್ಕಿದ್ದು, ಶೇಖರಣೆ ಮಾಡಿದಂತ ಮರಳನ್ನು ಒಂದು ಕಡೆ ಇಂದ ಮತ್ತೊಂದು ಕಡೆ ಸಾಗಾಣಿಕೆ ಮಾಡಲಾಗುತ್ತಿದೆ. ದಿನದ 24ಗಂಟೆ ಕಾಲವೂ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ತುಂಗಾಭದ್ರ ನದಿಗೆ ಸಾಕಷ್ಟು ಅಪಾಯ ಬಂದಿದೆ. ತುಂಗಾಭದ್ರ ನದಿಯ ಒಡಲನ್ನು ಬರಿದು ಮಾಡುತ್ತಿದ್ದಾರೆ.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more