ವಿಜಯಪುರ: ನಪುಂಸಕತ್ವ ಎಂದು ಹೆದರಿಸ್ತಾರೆ, ನಕಲಿ ಔಷಧಿ ಕೊಟ್ಟು ಯಾಮಾರಿಸ್ತಾರೆ ನಕಲಿ ಬಾಬಾಗಳು

ವಿಜಯಪುರ: ನಪುಂಸಕತ್ವ ಎಂದು ಹೆದರಿಸ್ತಾರೆ, ನಕಲಿ ಔಷಧಿ ಕೊಟ್ಟು ಯಾಮಾರಿಸ್ತಾರೆ ನಕಲಿ ಬಾಬಾಗಳು

Published : Jun 25, 2022, 11:24 AM ISTUpdated : Jun 25, 2022, 03:52 PM IST

ಕವರ್ ಸ್ಟೋರಿ ತಂಡದಿಂದ ನಕಲಿ ಬಾಬಾಗಳ ಅಸಲಿ ಮುಖವನ್ನು ಬಯಲು ಮಾಡುತ್ತಿದೆ. ಮಕ್ಕಳಾಗದೇ ಇದ್ದವರು, ಗಂಡು ಸಂತಾನ ಅಪೇಕ್ಷಿತರು ಇವರ ಟಾರ್ಗೆಟ್. ವಿಜಯಪುರ ನಗರದ ಮೂಲೆ ಮೂಲೆಗಳಲ್ಲಿ ನಕಲಿ ಬಾಬಾಗಳು ಟೆಂಟ್ ಹಾಕಿಕೊಂಡು ಜನರನ್ನು ಯಾಮಾರಿಸುತ್ತಿದ್ದಾರೆ.

ವಿಜಯಪುರ (ಜೂ. ೨೫):  ಕವರ್ ಸ್ಟೋರಿ ತಂಡದಿಂದ ನಕಲಿ ಬಾಬಾಗಳ ಅಸಲಿ ಮುಖವನ್ನು ಬಯಲು ಮಾಡುತ್ತಿದೆ. ಮಕ್ಕಳಾಗದೇ ಇದ್ದವರು, ಗಂಡು ಸಂತಾನ ಅಪೇಕ್ಷಿತರು ಇವರ ಟಾರ್ಗೆಟ್. ವಿಜಯಪುರ ನಗರದ ಮೂಲೆ ಮೂಲೆಗಳಲ್ಲಿ ನಕಲಿ ಬಾಬಾಗಳು ಟೆಂಟ್ ಹಾಕಿಕೊಂಡು ಜನರನ್ನು ಯಾಮಾರಿಸುತ್ತಿದ್ದಾರೆ. ವಿಜಯಪುರದ ಸಿಂಧಗಿ ಬೈ ಪಾಸ್, ಗಣೇಶ ನಗರ, ರೇಡಿಯೋ ಕೇಂದ್ರ, ಅಥಣಿ ರಸ್ತೆಗಳಲ್ಲಿ ಇವರ ಅಡ್ಡೆಗಳಿವೆ. ಆಯುರ್ವೆದದ ಔಷದೀ ಎಂದು ವಯಾಗ್ರಾ, ಸ್ಟಿರಾಯ್ಡ್‌ಗಳನ್ನು ಕೊಟ್ಟು ಹಣ ಪೀಕುತ್ತಿದ್ದಾರೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more