Cover Story: ಪಿಎಂ ಕಿಸಾನ್‌ ಯೋಜನೆಯಲ್ಲಿ ಅವ್ಯವಹಾರ: ಕಳ್ಳ ಕಾರರ ಪಾಲಾಗುತ್ತಿದೆ ಮೋದಿ ದುಡ್ಡು !

Cover Story: ಪಿಎಂ ಕಿಸಾನ್‌ ಯೋಜನೆಯಲ್ಲಿ ಅವ್ಯವಹಾರ: ಕಳ್ಳ ಕಾರರ ಪಾಲಾಗುತ್ತಿದೆ ಮೋದಿ ದುಡ್ಡು !

Published : Aug 06, 2022, 03:14 PM ISTUpdated : Aug 06, 2022, 03:24 PM IST

ದೇಶದ ಅನ್ನದಾತರಾದ ನಮ್ಮ ರೈತರಿಗೆ ನೆರವಾಗಲೆಂದು ಪ್ರಧಾನಿ ಮೋದಿ 2019 ರಂದು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ತಂದರು. ರೈತನ ಖಾತೆಗೆ ವರ್ಷಕ್ಕೆ 6 ಸಾವಿರ ರೂ ಹಾಕುವ ಯೋಜನೆ ಇದು. ರೈತಪರವಾದ ಯೋಜನೆ ಹಳ್ಳ ಹಿಡಿಯುತ್ತಿದೆ. 

ದೇಶದ ಅನ್ನದಾತರಾದ ನಮ್ಮ ರೈತರಿಗೆ ನೆರವಾಗಲೆಂದು ಪ್ರಧಾನಿ ಮೋದಿ 2019 ರಂದು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ತಂದರು. ರೈತನ ಖಾತೆಗೆ ವರ್ಷಕ್ಕೆ 6 ಸಾವಿರ ರೂ ಹಾಕುವ ಯೋಜನೆ ಇದು. ರೈತಪರವಾದ ಯೋಜನೆ ಹಳ್ಳ ಹಿಡಿಯುತ್ತಿದೆ. ಈ ಹಣ ರೈತರಿಗೆ ತಲುಪುತ್ತಿಲ್ಲ. ಈ ಯೋಜನೆ ಹೇಗೆ ಹಳ್ಳ ಹಡಿಯುತ್ತಿದೆ ಎಂದು ತೋರಿಸಲು ಕವರ್ ಸ್ಟೋರಿ ತಂಡ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಿಗೆ ಭೇಟಿ ನೀಡಿತು. ಅಲ್ಲಿನ ರೈತರನ್ನು ಮಾತನಾಡಿಸಲಾಯಿತು. ಆಗ ಅವರು ಹೇಳಿದ ಕತೆ ನಮ್ಮನ್ನು ಬೆಚ್ಚಿ ಬೀಳಿಸಿತು. ಇಲ್ಲಿ ಪಿಎಂ ಕಿಸಾನ್ ಯೋಜನೆ ಹೇಗೆ ಹಳ್ಳ ಹಿಡಿಯುತ್ತಿದೆ ನೀವೇ ನೋಡಿ...!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more