Cover Story: ಪಿಎಂ ಕಿಸಾನ್‌ ಯೋಜನೆಯಲ್ಲಿ ಅವ್ಯವಹಾರ: ಕಳ್ಳ ಕಾರರ ಪಾಲಾಗುತ್ತಿದೆ ಮೋದಿ ದುಡ್ಡು !

Cover Story: ಪಿಎಂ ಕಿಸಾನ್‌ ಯೋಜನೆಯಲ್ಲಿ ಅವ್ಯವಹಾರ: ಕಳ್ಳ ಕಾರರ ಪಾಲಾಗುತ್ತಿದೆ ಮೋದಿ ದುಡ್ಡು !

Published : Aug 06, 2022, 03:14 PM ISTUpdated : Aug 06, 2022, 03:24 PM IST

ದೇಶದ ಅನ್ನದಾತರಾದ ನಮ್ಮ ರೈತರಿಗೆ ನೆರವಾಗಲೆಂದು ಪ್ರಧಾನಿ ಮೋದಿ 2019 ರಂದು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ತಂದರು. ರೈತನ ಖಾತೆಗೆ ವರ್ಷಕ್ಕೆ 6 ಸಾವಿರ ರೂ ಹಾಕುವ ಯೋಜನೆ ಇದು. ರೈತಪರವಾದ ಯೋಜನೆ ಹಳ್ಳ ಹಿಡಿಯುತ್ತಿದೆ. 

ದೇಶದ ಅನ್ನದಾತರಾದ ನಮ್ಮ ರೈತರಿಗೆ ನೆರವಾಗಲೆಂದು ಪ್ರಧಾನಿ ಮೋದಿ 2019 ರಂದು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ತಂದರು. ರೈತನ ಖಾತೆಗೆ ವರ್ಷಕ್ಕೆ 6 ಸಾವಿರ ರೂ ಹಾಕುವ ಯೋಜನೆ ಇದು. ರೈತಪರವಾದ ಯೋಜನೆ ಹಳ್ಳ ಹಿಡಿಯುತ್ತಿದೆ. ಈ ಹಣ ರೈತರಿಗೆ ತಲುಪುತ್ತಿಲ್ಲ. ಈ ಯೋಜನೆ ಹೇಗೆ ಹಳ್ಳ ಹಡಿಯುತ್ತಿದೆ ಎಂದು ತೋರಿಸಲು ಕವರ್ ಸ್ಟೋರಿ ತಂಡ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಿಗೆ ಭೇಟಿ ನೀಡಿತು. ಅಲ್ಲಿನ ರೈತರನ್ನು ಮಾತನಾಡಿಸಲಾಯಿತು. ಆಗ ಅವರು ಹೇಳಿದ ಕತೆ ನಮ್ಮನ್ನು ಬೆಚ್ಚಿ ಬೀಳಿಸಿತು. ಇಲ್ಲಿ ಪಿಎಂ ಕಿಸಾನ್ ಯೋಜನೆ ಹೇಗೆ ಹಳ್ಳ ಹಿಡಿಯುತ್ತಿದೆ ನೀವೇ ನೋಡಿ...!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more