Cover Story: ಪಿಎಂ ಕಿಸಾನ್‌ ಯೋಜನೆಯಲ್ಲಿ ಅವ್ಯವಹಾರ: ಕಳ್ಳ ಕಾರರ ಪಾಲಾಗುತ್ತಿದೆ ಮೋದಿ ದುಡ್ಡು !

Cover Story: ಪಿಎಂ ಕಿಸಾನ್‌ ಯೋಜನೆಯಲ್ಲಿ ಅವ್ಯವಹಾರ: ಕಳ್ಳ ಕಾರರ ಪಾಲಾಗುತ್ತಿದೆ ಮೋದಿ ದುಡ್ಡು !

Published : Aug 06, 2022, 03:14 PM ISTUpdated : Aug 06, 2022, 03:24 PM IST

ದೇಶದ ಅನ್ನದಾತರಾದ ನಮ್ಮ ರೈತರಿಗೆ ನೆರವಾಗಲೆಂದು ಪ್ರಧಾನಿ ಮೋದಿ 2019 ರಂದು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ತಂದರು. ರೈತನ ಖಾತೆಗೆ ವರ್ಷಕ್ಕೆ 6 ಸಾವಿರ ರೂ ಹಾಕುವ ಯೋಜನೆ ಇದು. ರೈತಪರವಾದ ಯೋಜನೆ ಹಳ್ಳ ಹಿಡಿಯುತ್ತಿದೆ. 

ದೇಶದ ಅನ್ನದಾತರಾದ ನಮ್ಮ ರೈತರಿಗೆ ನೆರವಾಗಲೆಂದು ಪ್ರಧಾನಿ ಮೋದಿ 2019 ರಂದು ಪ್ರಧಾನ್ ಮಂತ್ರಿ ಕಿಸಾನ್ ಯೋಜನೆ ಜಾರಿಗೆ ತಂದರು. ರೈತನ ಖಾತೆಗೆ ವರ್ಷಕ್ಕೆ 6 ಸಾವಿರ ರೂ ಹಾಕುವ ಯೋಜನೆ ಇದು. ರೈತಪರವಾದ ಯೋಜನೆ ಹಳ್ಳ ಹಿಡಿಯುತ್ತಿದೆ. ಈ ಹಣ ರೈತರಿಗೆ ತಲುಪುತ್ತಿಲ್ಲ. ಈ ಯೋಜನೆ ಹೇಗೆ ಹಳ್ಳ ಹಡಿಯುತ್ತಿದೆ ಎಂದು ತೋರಿಸಲು ಕವರ್ ಸ್ಟೋರಿ ತಂಡ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಿಗೆ ಭೇಟಿ ನೀಡಿತು. ಅಲ್ಲಿನ ರೈತರನ್ನು ಮಾತನಾಡಿಸಲಾಯಿತು. ಆಗ ಅವರು ಹೇಳಿದ ಕತೆ ನಮ್ಮನ್ನು ಬೆಚ್ಚಿ ಬೀಳಿಸಿತು. ಇಲ್ಲಿ ಪಿಎಂ ಕಿಸಾನ್ ಯೋಜನೆ ಹೇಗೆ ಹಳ್ಳ ಹಿಡಿಯುತ್ತಿದೆ ನೀವೇ ನೋಡಿ...!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more