ಕವರ್‌ ಸ್ಟೋರಿ ಇಂಪ್ಯಾಕ್ಟ್; 7 ಅರಣ್ಯ ಅಧಿಕಾರಿಗಳು ಮನೆಗೆ

ಕವರ್‌ ಸ್ಟೋರಿ ಇಂಪ್ಯಾಕ್ಟ್; 7 ಅರಣ್ಯ ಅಧಿಕಾರಿಗಳು ಮನೆಗೆ

Published : Feb 10, 2021, 08:47 PM IST

ಕವರ್ ಸ್ಟೋರಿ  ಬಿಗ್ ಇಂಪ್ಯಾಕ್ಟ್/ ಮರಗಳ್ಳರ ಜಾಡು ತಿಳಿಸಿದ್ದ ಕವರ್ ಸ್ಟೋರಿ/ ಏಳು ಜನ ಅಧಿಕಾರಿಗಳ ಅಮಾನತು/ ಚಿಕ್ಕಮಗಳೂರು-ಕೊಪ್ಪಳ ಅರಣ್ಯ ವ್ಯಾಪ್ತಿಯ ಪ್ರಕರಣ 

ಚಿಕ್ಕಮಗಳೂರು(ಫೆ.  10) ಕವರ್ ಸ್ಟೋರಿಯ ಬಿಗ್  ಇಂಪ್ಯಾಕ್ಟ್ ಇದು. ಕವರ್ ಸ್ಟೋರಿ ಮರಗಳ್ಳರ ರಹಸ್ಯ  ಕಾರ್ಯಾಚರಣೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಏಳು ಜನ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಟಿಂಬರ್ ಮಾಫಿಯಾದ ಇಂಚಿಂಚು ಮಾಹಿತಿ

ಅಧಿಕಾರಿಗಳೇ ಮರಗಳ್ಳತನದಲ್ಲಿ ಪಾಲುದಾರರಾಗಿದ್ದಾರೆ ಎಂಬ  ಕರಾಳ ಸಂಗತಿಯನ್ನು ಕವರ್ ಸ್ಟೋರಿ ತಂಡ ಬಿಚ್ಚಿಟ್ಟಿತ್ತು. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!