Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Published : Aug 27, 2022, 11:41 AM IST

Annabhagya Yojane Scam: ಕರ್ನಾಕಟ ಸರ್ಕಾರದ ಅನ್ನಭಾಗ್ಯ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಎಂದು  ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ 

ಬೆಂಗಳೂರು (ಆ. 27): ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆ ಅನ್ನಭಾಗ್ಯ ( Annabhagya Scheme), ಸಿದ್ದರಾಮಯ್ಯ ರಾಜ್ಯದಲ್ಲಿ ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲೊಂದು. ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಟಾನಕ್ಕೆ ತರಲಾಗಿದೆ. ಕರ್ನಾಟಕದ ಶೇಕಡಾ 80ರಷ್ಟು ಮಂದಿಗೆ ಈ ಯೋಜನೆ ಉಪಯೋಗವಾಗುತ್ತಿದೆ. ಬಿಪಿಎಲ್‌ (BPL) ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ತಲಾ 7ರಿಂದ 10ಕೆಜಿ ಅಕ್ಕಿ ಹಾಗೂ 1 ರಿಂದ 3ಕೆಜಿಯಷ್ಟು ರಾಗಿ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ.  ಆದರೆ ಈ ಯೋಜನೆ ಹೇಗೆಲ್ಲಾ ದುರ್ಬಳಕೆಯಾಗುತ್ತಿದೆ? ಯಾರಿಗೆ ನಿಜವಾಗಿಯೂ ಅನ್ನಭಾಗ್ಯದ ಯೋಜನೆ ಸೇರುತ್ತಿದೆ?  ಈ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಅನ್ನೋದನ್ನ ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ. ಕವರ್‌ ಸ್ಟೋರಿ ತಂಡದ ಎಕ್ಸಕ್ಲ್ಯೂಸಿವ್‌ ಸ್ಟೋರಿಯ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ 

ಕವರ್‌ ಸ್ಟೋರಿ: ಕೊರೋನಾ ವೇಳೆ ಹಣ ಕೊಳ್ಳೆ ಹೊಡೆದವರ ಕಥೆ..!

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more