Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Published : Aug 27, 2022, 11:41 AM IST

Annabhagya Yojane Scam: ಕರ್ನಾಕಟ ಸರ್ಕಾರದ ಅನ್ನಭಾಗ್ಯ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಎಂದು  ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ 

ಬೆಂಗಳೂರು (ಆ. 27): ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆ ಅನ್ನಭಾಗ್ಯ ( Annabhagya Scheme), ಸಿದ್ದರಾಮಯ್ಯ ರಾಜ್ಯದಲ್ಲಿ ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲೊಂದು. ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಟಾನಕ್ಕೆ ತರಲಾಗಿದೆ. ಕರ್ನಾಟಕದ ಶೇಕಡಾ 80ರಷ್ಟು ಮಂದಿಗೆ ಈ ಯೋಜನೆ ಉಪಯೋಗವಾಗುತ್ತಿದೆ. ಬಿಪಿಎಲ್‌ (BPL) ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ತಲಾ 7ರಿಂದ 10ಕೆಜಿ ಅಕ್ಕಿ ಹಾಗೂ 1 ರಿಂದ 3ಕೆಜಿಯಷ್ಟು ರಾಗಿ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ.  ಆದರೆ ಈ ಯೋಜನೆ ಹೇಗೆಲ್ಲಾ ದುರ್ಬಳಕೆಯಾಗುತ್ತಿದೆ? ಯಾರಿಗೆ ನಿಜವಾಗಿಯೂ ಅನ್ನಭಾಗ್ಯದ ಯೋಜನೆ ಸೇರುತ್ತಿದೆ?  ಈ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಅನ್ನೋದನ್ನ ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ. ಕವರ್‌ ಸ್ಟೋರಿ ತಂಡದ ಎಕ್ಸಕ್ಲ್ಯೂಸಿವ್‌ ಸ್ಟೋರಿಯ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ 

ಕವರ್‌ ಸ್ಟೋರಿ: ಕೊರೋನಾ ವೇಳೆ ಹಣ ಕೊಳ್ಳೆ ಹೊಡೆದವರ ಕಥೆ..!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more