Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Published : Aug 27, 2022, 11:41 AM IST

Annabhagya Yojane Scam: ಕರ್ನಾಕಟ ಸರ್ಕಾರದ ಅನ್ನಭಾಗ್ಯ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಎಂದು  ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ 

ಬೆಂಗಳೂರು (ಆ. 27): ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆ ಅನ್ನಭಾಗ್ಯ ( Annabhagya Scheme), ಸಿದ್ದರಾಮಯ್ಯ ರಾಜ್ಯದಲ್ಲಿ ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲೊಂದು. ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಟಾನಕ್ಕೆ ತರಲಾಗಿದೆ. ಕರ್ನಾಟಕದ ಶೇಕಡಾ 80ರಷ್ಟು ಮಂದಿಗೆ ಈ ಯೋಜನೆ ಉಪಯೋಗವಾಗುತ್ತಿದೆ. ಬಿಪಿಎಲ್‌ (BPL) ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ತಲಾ 7ರಿಂದ 10ಕೆಜಿ ಅಕ್ಕಿ ಹಾಗೂ 1 ರಿಂದ 3ಕೆಜಿಯಷ್ಟು ರಾಗಿ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ.  ಆದರೆ ಈ ಯೋಜನೆ ಹೇಗೆಲ್ಲಾ ದುರ್ಬಳಕೆಯಾಗುತ್ತಿದೆ? ಯಾರಿಗೆ ನಿಜವಾಗಿಯೂ ಅನ್ನಭಾಗ್ಯದ ಯೋಜನೆ ಸೇರುತ್ತಿದೆ?  ಈ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಅನ್ನೋದನ್ನ ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ. ಕವರ್‌ ಸ್ಟೋರಿ ತಂಡದ ಎಕ್ಸಕ್ಲ್ಯೂಸಿವ್‌ ಸ್ಟೋರಿಯ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ 

ಕವರ್‌ ಸ್ಟೋರಿ: ಕೊರೋನಾ ವೇಳೆ ಹಣ ಕೊಳ್ಳೆ ಹೊಡೆದವರ ಕಥೆ..!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more