Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Published : Aug 27, 2022, 11:41 AM IST

Annabhagya Yojane Scam: ಕರ್ನಾಕಟ ಸರ್ಕಾರದ ಅನ್ನಭಾಗ್ಯ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಎಂದು  ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ 

ಬೆಂಗಳೂರು (ಆ. 27): ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆ ಅನ್ನಭಾಗ್ಯ ( Annabhagya Scheme), ಸಿದ್ದರಾಮಯ್ಯ ರಾಜ್ಯದಲ್ಲಿ ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲೊಂದು. ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಟಾನಕ್ಕೆ ತರಲಾಗಿದೆ. ಕರ್ನಾಟಕದ ಶೇಕಡಾ 80ರಷ್ಟು ಮಂದಿಗೆ ಈ ಯೋಜನೆ ಉಪಯೋಗವಾಗುತ್ತಿದೆ. ಬಿಪಿಎಲ್‌ (BPL) ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ತಲಾ 7ರಿಂದ 10ಕೆಜಿ ಅಕ್ಕಿ ಹಾಗೂ 1 ರಿಂದ 3ಕೆಜಿಯಷ್ಟು ರಾಗಿ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ.  ಆದರೆ ಈ ಯೋಜನೆ ಹೇಗೆಲ್ಲಾ ದುರ್ಬಳಕೆಯಾಗುತ್ತಿದೆ? ಯಾರಿಗೆ ನಿಜವಾಗಿಯೂ ಅನ್ನಭಾಗ್ಯದ ಯೋಜನೆ ಸೇರುತ್ತಿದೆ?  ಈ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಅನ್ನೋದನ್ನ ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ. ಕವರ್‌ ಸ್ಟೋರಿ ತಂಡದ ಎಕ್ಸಕ್ಲ್ಯೂಸಿವ್‌ ಸ್ಟೋರಿಯ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ 

ಕವರ್‌ ಸ್ಟೋರಿ: ಕೊರೋನಾ ವೇಳೆ ಹಣ ಕೊಳ್ಳೆ ಹೊಡೆದವರ ಕಥೆ..!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more